ಹಾಸನ: ಇಂದು ಹಾಸನಾಂಬೆ ದರ್ಶನಕ್ಕೆ ಬಂದಿದ್ದ ಭಕ್ತರಿಗೆ ಕರೆಂಟ್ ಶಾಕ್ ಹೊಡೆದಿದ್ದು, ಈ ವೇಳೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತದಿಂದ ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
ಹಾಸನಾಂಬೆ ದರ್ಶನಕ್ಕೆ ಧರ್ಮ ದರ್ಶನ ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ ಭಕ್ತರಿಗೆ ವಿದ್ಯುತ್ ಶಾಕ್ ತಟ್ಟಿದ್ದು, ವಿದ್ಯುತ್ ಶಾಕ್ ನಿಂದಾಗಿ ಭಕ್ತಾಧಿಗಳು ದಿಕ್ಕಾಪಾಲಾಗಿ ಓಡಿ ಹೋಗಿದ್ದಾರೆ. ಈ ವೇಳೆ ನೂಕು ನುಗ್ಗಲು ಉಂಟಾದ ಪರಿಣಾಮ, ಕಾಲ್ತುಳಿತ ಸಂಭವಿಸಿದೆ. ಇದರಿಂದ ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿದ್ಯುತ್ ಶಾಕ್ ಬಳಿಕ ಕೂಡಲೇ ಫೀಸ್ ತೆಗೆಯಲಾಗಿದೆ. ಮುಂದೆ ಹೆಚ್ಚಿನ ಅನಾಹುತ ಆಗುವುದನ್ನು ತಪ್ಪಿಸಲಾಗಿದೆ. ವಿದ್ಯುತ್ ಶಾಕ್ ನಿಂದ ಕೆಲವರಿಗೆ ಗಾಯವಾಗಿದ್ದು ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ದಾಖಲಿಸಲಾಗಿದೆ.
T20 ವಿಶ್ವಕಪ್ ನಲ್ಲಿ ಕನ್ನಡ ರಾರಾಜಿಸಲಿದೆ.
ಕೆಎಸ್ಆರ್ಟಿಸಿ ಬಸ್ನ ಕಿಟಕಿಯಲ್ಲಿ ಮಹಿಳೆಯ ತಲೆ ಲಾಕ್.
ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ….
ಪ್ರಜ್ವಲ್ ರೇವಣ್ಣ ಬಗ್ಗೆ ನನಗೆ ಏನೂ ಗೊತ್ತಿಲ್ಲ…
ಭ್ರಷ್ಟಾಚಾರದ ಪೆನ್ ಡ್ರೈವ್ ನಿಮಗೆ ಕೊಡುತ್ತೇನೆ ಅದರ ವಿರುದ್ಧ ಕ್ರಮ ತೆಗೆದುಕೊಳ್ಳುವ ತಾಕತ್ತು ಇದೆಯಾ..?
E ಪಾಸ್ ಕಡ್ಡಾಯ
ಆರು ಮರಿಗಳಿಗೆ ಜನ್ಮ ನೀಡಿದ ಚಾರ್ಲಿ
ಚುನಾವಣೆಯಲ್ಲಿ "ಕೈ" ಅಭ್ಯರ್ಥಿಯ ಗಿಫ್ಟ್ ಬಾಕ್ಸ್ ಸೀಜ್
ಗಿಫ್ಟ್ "ಪೊಲಿಟಿಕ್ಸ್"
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.