ಶಾಲೆಗೆ ಕುಡಿದು ಬರುತ್ತಿದ್ದ ಶಿಕ್ಷಕ ; ಚಪ್ಪಲಿ – ಶೂ ಎಸೆದು ಓಡಿಸಿದ ವಿದ್ಯಾರ್ಥಿಗಳು
ಮತದಾರರಿಗೆ ' ಸಿಹಿ ', ಸುದ್ದಿ..
ಮೋದಿ ಅಭಿಮಾನಿಯ ಕೋರಿಕೆ…
ಪ್ರಸ್ತುತ ಪೊಲೀಸ್ ವ್ಯವಸ್ಥೆಯನ್ನು ಅಣುಕಿಸುತ್ತಿರುವ ಕಾಲ್ಪನಿಕ ಸನ್ನಿವೇಶಗಳು..
ಅಭಿಮಾನಿ ದೇವರುಗಳ ಜೊತೆ ಜಾಕಿ ಚಲನಚಿತ್ರ ವೀಕ್ಷಿಸಿದ ಅಶ್ವಿನಿ ಪುನೀತ್
ಮೈಸೂರು ಮೆಡಿಕಲ್ ಕಾಲೇಜು ಮತ್ತು ಕೆ ಆರ್ ಆಸ್ಪತ್ರೆಯ ಕರ್ಮಕಾಂಡ
ಕರ್ನಾಟಕದ ಹೆಮ್ಮೆಯ ರತ್ನ ಶ್ರೀಮತಿ ಸುಧಾಮೂರ್ತಿಯವರು ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದರು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಂಗಳೂರು(Bengaluru): ಮಾಂಡೂಸ್ ಚಂಡಮಾರುತದ ಪರಿಣಾಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಡಿ.10ರಿಂದ ಮೂರು ದಿನ ಮೋಡ ಮುಸುಕಿದ ವಾತಾವರಣ ಇರಲಿದ್ದು ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶಿವಮೊಗ್ಗ, ಹಾವೇರಿ, ಬಳ್ಳಾರಿ, ಚಿಕ್ಕಮಗಳೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಶನಿವಾರ ಸಾಧಾರಣ ಮಳೆ ಸುರಿಯಲಿದ್ದು ಈ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.
ಕೋಲಾರ, ಮೈಸೂರು, ತುಮಕೂರು, ಬಾಗಲಕೋಟೆ, ರಾಯಚೂರು, ವಿಜಯಪುರ ಹಾಗೂ ಯಾದಗಿರಿಯಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತ ಪರಿಣಾಮ ಬೆಂಗಳೂರು, ಹಾಸನ, ಕೊಡಗಿನ ಅಲ್ಲಲ್ಲಿ ಶುಕ್ರವಾರ ತುಂತುರು ಮಳೆ ಸುರಿದಿದೆ. ಮೈಕೊರೆಯುವ ಚಳಿಯಿದೆ.
ಮಲೆನಾಡು ಜಿಲ್ಲೆಗಳಲ್ಲಿ ಕಾಫಿ ಕೊಯ್ಲು ನಡೆಯುತ್ತಿದ್ದು, ಮಳೆ ಹಾಗೂ ಮೋಡ ಮುಸುಕಿದ ವಾತಾವರಣದಿಂದ ಕೊಯ್ಲು ಮಾಡಿದ ಕಾಫಿ ಒಣಗಿಸಲು ಸಾಧ್ಯವಾಗುತ್ತಿಲ್ಲ ಎಂದು ಕೃಷಿಕರು ಅಳಲು ತೋಡಿಕೊಂಡಿದ್ದಾರೆ. ಭತ್ತದ ಕಟಾವಿಗೂ ವಾತಾವರಣ ಅಡ್ಡಿಯಾಗಿದೆ.