ಮನೆ ರಾಜ್ಯ ರಾಮನಗರ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿ ಸಾವು

ರಾಮನಗರ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿ ಸಾವು

0

ರಾಮನಗರ: ಹೊಟ್ಟೆ ನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಖೈದಿಯೊಬ್ಬ ಮೃತಪಟ್ಟಿರುವ ಘಟನೆ ಮಂಗಳವಾರ(ಆ.17) ನಡೆದಿದೆ.

ಆಂಧ್ರ ಕುಪ್ಪಂ ಮೂಲದ ವಿಚಾರಣಾಧೀನ ಖೈದಿ ವೆಂಕಟೇಶ್ ಮೃತಪಟ್ಟವರು.

ಆನೆ ದಂತ ಕಳ್ಳತನ ಆರೋಪದ ಮೇಲೆ ಕನಕಪುರ ಅರಣ್ಯ ಇಲಾಖೆ ಅಧಿಕಾರಿಗಳು ಅ.11ರಂದು ಬಂಧಿಸಿದ್ದರು. ವಿಚಾರಣಾಧೀನ ಖೈದಿಯಾಗಿ ರಾಮನಗರ ಜಿಲ್ಲಾ ಕಾರಾಗೃಹದಲ್ಲಿ ಇರಿಸಲಾಗಿತ್ತು.

ಸೋಮವಾರ ಹೊಟ್ಟೆ ನೋವು ಎಂದು ಆಸ್ಪತ್ರೆ ಸೇರಿಸಲಾಗಿತ್ತು ಎನ್ನಲಾಗಿದ್ದು, ಮೃತಪಟ್ಟಿದ್ದಾರೆ. ಆದರೆ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಹಿಂದಿನ ಲೇಖನನಿಗದಿತ ಪ್ರಮಾಣಕ್ಕಿಂತ ಅಧಿಕ ಪಟಾಕಿ ಜಪ್ತಿ: ಇಬ್ಬರ ಬಂಧನ
ಮುಂದಿನ ಲೇಖನಒರಿಜಿನಲ್ ಜೆಡಿಎಸ್ ಎಂದು ಅವರೇ ಬೋರ್ಡ್ ಹಾಕಿಕೊಳ್ಳಲಿ: ಇಬ್ರಾಹಿಂಗೆ ಎಚ್’ಡಿ ಕೆ ಟಾಂಗ್