ಅಂಗನವಾಡಿ ಕಾರ್ಯಕರ್ತೆಯರಿಗೆ ಹೊಸ ಮೊಬೈಲ್ ನೀಡಬೇಕು ಹಾಗೂ ಆರೋಗ್ಯ ಇಲಾಖೆ ಸಮೀಕ್ಷ ಕಾರ್ಯಕ್ಕೆ ಒತ್ತಡ ಹೇರುವುದನ್ನ ನಿಲ್ಲಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರ ಫೆಡರೇಶನ್ ಜಿಲ್ಲಾ ಸಮಿತಿ ವತಿಯಿಂದ ನಗರದ ಎಲ್ಲಾ ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಅಂಗನವಾಡಿ ಕಾರ್ಯಕರ್ತೆಯರಿಗೆ ಈಗಾಗಲೇ ನೀಡಿರುವ ಮೊಬೈಲ್ ಗಳನ್ನು ಹಿಂಪಡೆದು ಹೊಸ ಮೊಬೈಲ್ ಹಾಗೂ ಮಿನಿ ಟ್ಯಾಬ್ ವಿತರಣೆ ಮಾಡಬೇಕು. ಆರೋಗ್ಯ ಇಲಾಖೆಯ hns ಸರ್ವೆಯಿಂದ ಅಂಗನವಾಡಿ ಕಾರ್ಯಕರ್ತೆರೆಯರನ್ನು ಕೈ ಬಿಡಬೇಕು. 2011 ರಿಂದ ನಿವೃತ್ತಿ ಹೊಂದಿದ ಕಾರ್ಯಕರ್ತರು ಮತ್ತು ಸಹಾಯಕರಿಗೆ 5 ಸಾವಿರ ರೂ. ನಿವೃತ್ತಿ ವೇತನ ನೀಡಬೇಕು, ನಿವೃತ್ತಿ ಹೊಂದುವ ಕಾರ್ಯಕರ್ತರಿಗೆ 3 ಲಕ್ಷ ರೂ. ಇಡುಗಂಟು ನೀಡಬೇಕು ಬಾಕಿ ಬಾಡಿಗೆ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಗ್ಯಾಸ್ ರಿಫಿಲ್ಲಿಂಗ್,ತರಕಾರಿ ಖರೀದಿಸಲು ಹಣ ನೀಡಬೇಕು. ಇಲಾಖೆಯಿಂದ ವಿದ್ಯುತ್ ಬಿಲ್ ಪಾವತಿಸಬೇಕು ಎಂದು ಆಗ್ರಹಿಸಿದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.