ಮನೆ ಸ್ಥಳೀಯ ದೇವೇಗೌಡರಿಗೆ ತುಳಿಯೋ ಅಭ್ಯಾಸವಿಲ್ಲ: ಸಂಸದ ಪ್ರತಾಪ್ ಸಿಂಹ

ದೇವೇಗೌಡರಿಗೆ ತುಳಿಯೋ ಅಭ್ಯಾಸವಿಲ್ಲ: ಸಂಸದ ಪ್ರತಾಪ್ ಸಿಂಹ

0

ಮೈಸೂರು: ಹೆಚ್.ಡಿ ದೇವೇಗೌಡರು ಪ್ರತಾಪ್ ಸಿಂಹಗೆ ಟಿಕೆಟ್ ಕೈತಪ್ಪಿಸಿದರು ಎಂದು ಹೇಳಿಕೆ ನೀಡಿದ್ದ ಸಚಿವ ಕೆ.ವೆಂಕಟೇಶ್ ಗೆ ಸ್ವತಃ ಸಂಸದ ಪ್ರತಾಪ್ ಸಿಂಹ ಟಾಂಗ್ ಕೊಟ್ಟಿದ್ದಾರೆ.

Join Our Whatsapp Group

ಈ ಕುರಿತು ಮಾತನಾಡಿದ ಸಂಸದ ಪ್ರತಾಪ್ ಸಿಂಹ,  ನನಗೆ ಟಿಕೆಟ್ ಕೊಡಿಸಲು ಹೆಚ್.ಡಿ ದೇವೇಗೌಡರು ಪ್ರಯತ್ನಿಸಿದರು. ದೇವೇಗೌಡರಿಗೆ ನಾಯಕರನ್ನ ಬೆಳಿಸಿ ಗೊತ್ತು. ದೇವೇಗೌಡರಿಗೆ ಯಾರನ್ನೂ ತುಳಿದು ಅಭ್ಯಾಸವಿಲ್ಲ. ಅನ್ನ ತಿನ್ನುವ ಬಾಯಲ್ಲಿ ಏನೇನೋ ಮಾತನಾಡಬೇಡಿ ಎಂದು ಕಿಡಿಕಾರಿದರು.

ನಿಮ್ಮನ್ನು ರಾಜಕೀಯವಾಗಿ ಬೆಳೆಸಿದ್ದು ದೇವೇಗೌಡರು. ದೇವೇಗೌಡರ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಬೇಡಿ ಎಂದು ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದರು.

ಹಿಂದಿನ ಲೇಖನಐಪಿಎಲ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಮೊದಲ ವೇಗಿ ಮಯಾಂಕ್ ಯಾದವ್
ಮುಂದಿನ ಲೇಖನಮೋದಿ ಪ್ರಧಾನಿಯಾದರೆ ದೇಶ ತೊರೆಯುತ್ತೇನೆ ಎಂದಿದ್ದ ದೇವೇಗೌಡರು‌ ಈಗ ಮೋದಿಗೂ‌ ತಮಗೂ‌ ಅವಿನಾಭಾವ ಸಂಬಂಧ ಇದೆ ಎನ್ನುತ್ತಿದ್ದಾರೆ: ಸಿಎಂ ವ್ಯಂಗ್ಯ