ಒಲಿದೆ ಯಾತಕಮ್ಮಾ ಲಕುಮಿ ವಾಸುದೇವಗೆ,
ಹಲವಂಗದವನ ಹವಣೆ ತಿಳಿದೂ ತಿಳಿದೂ ತಿಳಿಯದ ಹಾಗೆ! ||
ಕಮಲಗಂಧಿ ಕೋಮಲಾಂಗಿ ಸುಂದರಾಬ್ಜವದನೆ ನೀನು
ರಮಣ ಮತ್ಸ್ಯ ಕಠಿಣಕಾಯ ಸೂಕರಾಸ್ಯನು
ರಮಣೀಯ ಸ್ವರೂಪಿ ನೀನು ಅಮಿತಘೋರ ರೂಪನವನು
ನಮಿಪರಿಷ್ಟದಾನಿ ನೀನು ದಾನವ ಬೇಡುವವನಿಗೆ ||
ಲಲಿತೆ ಚಾರುಶೀಲೆ ನೀನು ಕಲ್ಕಿ ಕಲಹಪ್ರಿಯನವನು
ಕುಲದ ಕುರುಹು ಇಲ್ಲ ಗುಣದ ನೆಲೆಯು ಕಂಡಿಲ್ಲ
ಹಲವು ಕಾಲದವನು ಅವನ ಬಂಧು ಬಳಗ ನಿಷ್ಕಿಂಚನರು
ಜಲಧಿ ಆಲದೆಲೆಯ ಮೇಲೆ ಮಲಗಿ ಬೆರಳ ಚೀಪುವವನಿಗೆ ||
ಸ್ವರತಾನಪೇಕ್ಷಾಕಾಮಿ ನಿದ್ರಾಹೀನ ಅನಶನಿಯು
ಪರುಷರೂಪ ವಾಚ್ಯ ಶಬ್ದ ಅಮಿತ ಭೋಕ್ತನು
ಗುರುಗೋಪಾಲ ವಿಠ್ಠಲನು ನಿರುತ ತನ್ನ ವಕ್ಷದೊಳು
ಅರಮನೆಯ ಮಾಡಿಕೊಂಡು ಮರುಳು ಮಾಡಿದ ಮಾಯಾವಿಗೆ ||
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.