Facebook Instagram Share Twitter Youtube
  • ಸುದ್ದಿ ಜಾಲ
    • ಅಂಕಣ
    • ಅಂತರಾಷ್ಟ್ರೀಯ
    • ಆಟೋ ಮೊಬೈಲ್
    • ಕೃಷಿ
    • ತಂತ್ರಜ್ಞಾನ
  • ವೀಡಿಯೋಗಳು
  • ರಾಜಕೀಯ
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಹುಡುಕಾಟ
Friday, May 15, 2026
  • About Us
  • Contact us
Facebook Instagram Share Twitter Youtube
Saval News
  • ಸುದ್ದಿ ಜಾಲ
    • ಸೋನಾ ಪಪ್ಪು ಸುಲಿಗೆ ಪ್ರಕರಣ; ಕೋಲ್ಕತ್ತಾ ಡಿಸಿಪಿ ಸಂತನು ಸಿನ್ಹಾ ಬಂಧನ..!
      Actor Darshan: ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್’ಗೆ    ಸುಪ್ರೀಂ ಕೋರ್ಟ್ ಬಿಗ್ ಶಾಕ್ !
      ಜಮೀನು ವ್ಯಾಜ್ಯ – ನಿರ್ದೇಶಕ ಟಿ.ಎನ್.ಸೀತಾರಾಮ್‌ ಪ್ರಕರಣಕ್ಕೆ ಹೈಕೋರ್ಟ್ ತಡೆ‌..!
      Online Scam: ಮೈಸೂರಲ್ಲಿ ಹಿರಿಯ ಮಹಿಳೆಯರನ್ನೇ ಟಾರ್ಗೆಟ್ ಮಾಡಿದ ಸೈಬರ್ ಖದೀಮರು, ಲಕ್ಷಾಂತರ ರೂ. ವಂಚನೆ
      NEET Exam: NEET UG ಪರೀಕ್ಷೆ ಬಗ್ಗೆ ಬಿಗ್ ಅಪ್ಡೇಟ್! ಮುಂದಿನ ವರ್ಷದಿಂದ ಎಕ್ಸಾಂನಲ್ಲಿ ಮಹತ್ವದ ಬದಲಾವಣೆ
      ಎಲ್ಲಾಅಂಕಣಅಂತರಾಷ್ಟ್ರೀಯಆಟೋ ಮೊಬೈಲ್ಕೃಷಿತಂತ್ರಜ್ಞಾನ
  • ವೀಡಿಯೋಗಳು
    • ​ವೃದ್ಧನೊಬ್ಬ ಸಚಿವೆ ನಿರ್ಮಲಾ ಸೀತಾರಾಮನ್ ಫೇಕ್ ವಿಡಿಯೋ ನಂಬಿ 7.9 ಲಕ್ಷ ಹಣ ಕಳೆದು ಕೊಂಡಿದ್ದಾರೆ : ಬೆಳಗಾವಿಯ
      ಯುವತಿ ಸ್ನಾನ ಮಾಡುತ್ತಿದಾಗ ಕದ್ದು ವಿಡಿಯೋ ಚಿತ್ರೀಕರಣ : ಆರೋಪಿ ಯುವಕನಿಗೆ ಹುಡುಕಾಟ
      ಚುನಾವಣಾ ನಿಯಮ ತಿದ್ದುಪಡಿ ವಿಚಾರ: ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಮೂರು ವಾರಗಳ ಕಾಲಾವಕಾಶ
      ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಸ್ಫೋಟ: ಟಿಎಂಸಿ ಕಾರ್ಯಕರ್ತ ಸಾವು
  • ರಾಜಕೀಯ
    • Hijab Ban Karnataka: ಹಿಜಾಬ್ ನಿಷೇಧ ಹಿಂಪಡೆದ ಸರ್ಕಾರದ ವಿರುದ್ಧ ಪ್ರಹ್ಲಾದ್ ಜೋಶಿ ಕಿಡಿ; “ನ್ಯಾಯಾಂಗಕ್ಕೆ ಮಾಡಿದ ಅವಮಾನ”
      ಚೀನಾ ಸರ್ಕಾರದಿಂದ ರೇಡ್‌ ಕಾರ್ಪೆಟ್ ಹಾಸಿ ಡೊನಾಲ್ಡ್ ಟ್ರಂಪ್​ಗೆ ಅದ್ದೂರಿ ಸ್ವಾಗತ : ಬೀಜಿಂಗ್​​
      ಉಗ್ರರ ದಾಳಿ ಹೆಲಿಕಾಫ್ಟರ್ ಮೂಲಕ ಎನ್​ಎಸ್​ಜಿ ಸೇನೆಯಿಂದ ಅಣಕು ಪ್ರದರ್ಶನ : ವಿಧಾನಸೌಧ
      ಲೀಟರ್‌ ಗೆ ₹2 ಹೆಚ್ಚಳ: ಎಮ್ಮೆ ಹಾಲಿನ ದರ ₹4 ಹೆಚ್ಚಳ : ಅಮುಲ್ ಹಾಲು
      Keralam CM: ಕೊನೆಗೂ ಕೇರಳದ ನೂತನ ಸಿಎಂ ಆಗಿ ವಿ.ಡಿ. ಸತೀಶನ್ ಆಯ್ಕೆ!
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಮನೆ ರಾಜ್ಯ ಧರ್ಮಸ್ಥಳ ಪ್ರಕರಣ; ಎಸ್‌ಐಟಿ ತನಿಖೆ ಮುಗಿದು ವರದಿ ಬರೋವರೆಗೂ ಬೇರೆ ಯಾವುದೇ ತನಿಖೆ ಇಲ್ಲ –...
  • ರಾಜ್ಯ
  • ಸುದ್ದಿ ಜಾಲ

ಧರ್ಮಸ್ಥಳ ಪ್ರಕರಣ; ಎಸ್‌ಐಟಿ ತನಿಖೆ ಮುಗಿದು ವರದಿ ಬರೋವರೆಗೂ ಬೇರೆ ಯಾವುದೇ ತನಿಖೆ ಇಲ್ಲ – ಜಿ.ಪರಮೇಶ್ವರ್

September 3, 2025
0
Share
WhatsApp
Telegram
Facebook
Twitter
Email

    ಬೆಂಗಳೂರು : ಧರ್ಮಸ್ಥಳ ಪ್ರಕರಣ ಬಗ್ಗೆ ಎಸ್‌ಐಟಿ ತನಿಖೆ ನಡೆಯುತ್ತಿದ್ದು, ಎನ್‌ಐಎ ತನಿಖೆಗೆ ಕೊಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪುನರುಚ್ಚರಿಸಿದ್ದಾರೆ.

    ಬೆಂಗಳೂರಿನಲ್ಲಿ ಮಾತಾಡಿದ ಪರಮೇಶ್ವರ್, ಎನ್‌ಐಎ ತನಿಖೆಗೆ ಪ್ರಕರಣ ಕೊಡೋದಿಲ್ಲ, ಅದರ ಅಗತ್ಯವೂ ಇಲ್ಲ. ಎಸ್‌ಐಟಿ ತನಿಖೆ ಮುಗಿದು ವರದಿ ಬರೋವರೆಗೂ ಬೇರೆ ಯಾವುದೇ ತನಿಖೆ ಇಲ್ಲ ಎಂದು ಸ್ಪಷ್ಟಪಡಿಸಿದರು.

    ಎಸ್‌ಐಟಿ ತನಿಖೆಯಲ್ಲಿ ತಪ್ಪೇನಾದ್ರೂ ಆಗಿದೆಯಾ? ತಪ್ಪಾಗಿದ್ರೆ ಬೇರೆ ಏಜೆನ್ಸಿಗೆ ಪ್ರಕರಣ ಕೊಡಬಹುದು. ಆದ್ರೆ ಎಸ್‌ಐಟಿ ತನಿಖೆಯಲ್ಲಿ ತಪ್ಪೇನೂ ಆಗಿಲ್ಲ, ತನಿಖೆ ಚೆನ್ನಾಗಿಯೇ ನಡೀತಿದೆ. ಬಿಜೆಪಿಯವರು ಎಸ್‌ಐಟಿ ತನಿಖೆಗೆ ತೊಂದರೆ ಮಾಡಬೇಕು ಅಂತ ಇದ್ದಾರಾ? ಬಿಜೆಪಿಯವರ ಉದ್ದೇಶ ಏನು ಅಂತ ಅವರು ಮೊದಲು ಸ್ಪಷ್ಟಪಡಿಸಲಿ ಎಂದು ವಾಗ್ದಾಳಿ ನಡೆಸಿದರು.

    ಎನ್‌ಜಿಒಗಳಿಗೆ ವಿದೇಶಿ ಹಣ ಬಂದಿರುವ ಆರೋಪ ವಿಚಾರದಲ್ಲಿ ಇಡಿ ಎಂಟ್ರಿಯಾಗಿದೆ ಎಂಬ ಸುದ್ದಿಗೆ ಪ್ರತಿಕ್ರಿಯೆ ಕೊಟ್ಟಿದ್ದು, ಇ.ಡಿಯವರು ತನಿಖೆ ಮಾಡೋದಾದ್ರೆ ಮಾಡಿಕೊಳ್ಳಲಿ. ಇಡಿ ತನಿಖೆಗೆ ನಾವು ಬೇಡ ಅನ್ನಲ್ಲ. ಇಡಿಯವರು ಎಂಟ್ರಿಯಾಗಿದ್ದರೆ ಅದು ಹಣಕಾಸು ವಿಚಾರಕ್ಕೆ ಇರುತ್ತದೆ. ಅವರ ತನಿಖೆಗೂ ನಮ್ಮ ತನಿಖೆಗೂ ಸಂಬಂಧ ಇಲ್ಲ ಎಂದು ಹೇಳಿದರು.

    ಎಸ್‌ಐಟಿಗೆ ಮಂಡ್ಯದ ಮಹಿಳೆ ದೂರು ವಿಚಾರ ಬಗ್ಗೆ ಮಾತನಾಡಿ, ಅದೆಲ್ಲ ಎಸ್‌ಐಟಿ ನೋಡಿಕೊಳ್ಳುತ್ತಾರೆ ಎಂದರು. ಪ್ರಣವ್ ಮೊಹಾಂತಿ ಭೇಟಿ ವಿಚಾರ ಬಗ್ಗೆ ಮಾತಾಡಿ, ಮೊಹಾಂತಿಯವರು ಬೇರೆ ವಿಚಾರಕ್ಕೆ ಬಂದಿದ್ದರು. ಅವರು ಧರ್ಮಸ್ಥಳ ವಿಚಾರಕ್ಕೆ ಮಾತ್ರ ಬರ್ತಾರಾ? ಬೇರೆ ವಿಚಾರಕ್ಕೆ ಬಂದು ಭೇಟಿ ಆಗಿದ್ದರು ಎಂದು ಸ್ಪಷ್ಟನೆ ನೀಡಿದರು.

    • ಟ್ಯಾಗ್ಗಳು
    • completed
    • dharmasthala case
    • further investigation
    • G parameshwar
    • investigation
    • NIA
    • report
    • SIT
    • SIT Investigation
    • submitted
    Share
    WhatsApp
    Telegram
    Facebook
    Twitter
    Email
      ಹಿಂದಿನ ಲೇಖನಜೂ.ಎನ್‌ಟಿಆರ್‌ಗಾಗಿ ಸಿದ್ಧಸೂತ್ರ ಮುರಿಯಲು ಪ್ರಶಾಂತ್ ನೀಲ್ ಸಜ್ಜು..!
      ಮುಂದಿನ ಲೇಖನಸರ್ಕಾರಿ ಆಸ್ಪತ್ರೆಗಳಲ್ಲಿ ಸಿಗಲಿದೆ ಇಸ್ಕಾನ್‌ನ ಆರೋಗ್ಯಕರ-ಪೌಷ್ಟಿಕ ಆಹಾರ
      Saval

      ಸಂಬಂಧಿತ ಲೇಖನಗಳುಲೇಖಕರಿಂದ ಇನ್ನಷ್ಟು

      ರಾಜ್ಯ

      ಸೋನಾ ಪಪ್ಪು ಸುಲಿಗೆ ಪ್ರಕರಣ; ಕೋಲ್ಕತ್ತಾ ಡಿಸಿಪಿ ಸಂತನು ಸಿನ್ಹಾ ಬಂಧನ..!

      ಸುದ್ದಿ ಜಾಲ

      Actor Darshan: ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್’ಗೆ    ಸುಪ್ರೀಂ ಕೋರ್ಟ್ ಬಿಗ್ ಶಾಕ್ !

      ರಾಜ್ಯ

      ಜಮೀನು ವ್ಯಾಜ್ಯ – ನಿರ್ದೇಶಕ ಟಿ.ಎನ್.ಸೀತಾರಾಮ್‌ ಪ್ರಕರಣಕ್ಕೆ ಹೈಕೋರ್ಟ್ ತಡೆ‌..!

      EDITOR PICKS

      ಶಂಕಿತ ಜಿಬಿಎಸ್‌ ಗೆ ವ್ಯಕ್ತಿ ಸಾವು

      Saval - January 27, 2025

      ಬೆದರಿಕೆ ಒಡ್ಡಿ ಸೈದ್ಧಾಂತಿಕ ವಿರೋಧಿಗಳ ಧ್ವನಿ ಅಡಗಿಸುವುದು ಬಿಜೆಪಿ; ಸಂಘಪರಿವಾರಕ್ಕೆ ಹೊಸದೇನಲ್ಲ – ಸಿಎಂ

      Saval - October 1, 2025

      ಕರ್ನಾಟಕ ರಾಜ್ಯ ಆಹಾರ ಆಯೋಗದಿಂದ ನಂಜನಗೂಡು ತಾಲೂಕಿನ ವಿವಿಧ ಭಾಗಗಳಿಗೆ ಭೇಟಿ ಪರಿಶೀಲನೆ

      Saval - June 19, 2024

      ಕಾರ್ಡ್ ಬಳಸದೇ, ಮೊಬೈಲ್ ​ನ ಯುಪಿಐ ಮೂಲಕ ಎಟಿಎಂನಿಂದ ಹಣ ಪಡೆಯುವುದು ಹೇಗೆ ಗೊತ್ತಾ? ಈ ಲೇಖನ ಓದಿ

      Saval - June 7, 2023
      Saval TV on YouTube
      ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      ಚಿತ್ರದುರ್ಗದಲ್ಲಿ ಹೆಚ್ಚಾಯ್ತು ಕಳ್ಳರ ಹಾವಳಿ #shorts
      ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      Chicken Pepper Special #shorts
      ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      ಸುತ್ತೂರು ಜಾತ್ರಾ ಮಹೋತ್ಸವ 2026 #shorts
      Load More... Subscribe
      • Privacy
      • Contact Us
      © Savalnews.com. All rights reserved.
      Designed & developed by Crisant Technologies