Facebook Instagram Share X Youtube
  • ಸುದ್ದಿ ಜಾಲ
    • ಅಂತರಾಷ್ಟ್ರೀಯ
    • ಕೃಷಿ
    • ತಂತ್ರಜ್ಞಾನ
    • ದೇವಸ್ಥಾನ
    • ದೇಶ
  • ವೀಡಿಯೋಗಳು
  • ರಾಜಕೀಯ
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಹುಡುಕಾಟ
Wednesday, June 10, 2026
  • About Us
  • Contact us
Facebook Instagram Share X Youtube
Saval News
  • ಸುದ್ದಿ ಜಾಲ
    • ಬಂಡೀಪುರ  : ರೌಡಿ ಶೀಟರ್ ಎಣ್ಣೆ ಪಾರ್ಟಿ ಪ್ರಕರಣ ಆರ್‌ಎಫ್‌ಒ ಪುನೀತ್ ಕುಮಾರ್‌ ಅಮಾನತು
      ನವದೆಹಲಿ : ಸೋನಿಯಾ ಗಾಂಧಿಯನ್ನು ಭೇಟಿಯಾದ ಮಮತಾ ಬ್ಯಾನರ್ಜಿ
      ಮಂಡ್ಯ : ಒಂದೇ ಕುಟುಂಬದ ಮೂವರು ನಿಗೂಢ ಸಾವು
      ಯುವ ಕಾಂಗ್ರೆಸ್ ಮುಖಂಡ ಸೇರಿ ಇಬ್ಬರ ಬಂಧನ : ಹನಿಟ್ರ್ಯಾಪ್  ₹2.77 ಕೋಟಿ ಲೂಟಿ
      ಮೈಸೂರು : ನಗರ ವ್ಯಾಪ್ತಿಯಲ್ಲಿ 458 ಕೋಟಿ, ರೂ. ದಂಡ ವಸೂಲಿ ಬಾಕಿ
      ಎಲ್ಲಾಅಂತರಾಷ್ಟ್ರೀಯಕೃಷಿತಂತ್ರಜ್ಞಾನದೇವಸ್ಥಾನದೇಶ
  • ವೀಡಿಯೋಗಳು
    • ಬಾವಿಗೆ ಹಾರಿದ ಆತ್ಮಹತ್ಯೆಗೆ ಯತ್ನಿಸಿದ ಬಾಲಕಿ : ಮೊಬೈಲ್ ನೋಡೋದು ಬಿಟ್ಟು ಸ್ನಾನ ಮಾಡು ಎಂದು ಗದರಿದ ಪೋಷಕರು
      ​ವೃದ್ಧನೊಬ್ಬ ಸಚಿವೆ ನಿರ್ಮಲಾ ಸೀತಾರಾಮನ್ ಫೇಕ್ ವಿಡಿಯೋ ನಂಬಿ 7.9 ಲಕ್ಷ ಹಣ ಕಳೆದು ಕೊಂಡಿದ್ದಾರೆ : ಬೆಳಗಾವಿಯ
      ಯುವತಿ ಸ್ನಾನ ಮಾಡುತ್ತಿದಾಗ ಕದ್ದು ವಿಡಿಯೋ ಚಿತ್ರೀಕರಣ : ಆರೋಪಿ ಯುವಕನಿಗೆ ಹುಡುಕಾಟ
      ಚುನಾವಣಾ ನಿಯಮ ತಿದ್ದುಪಡಿ ವಿಚಾರ: ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಮೂರು ವಾರಗಳ ಕಾಲಾವಕಾಶ
      ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಸ್ಫೋಟ: ಟಿಎಂಸಿ ಕಾರ್ಯಕರ್ತ ಸಾವು
  • ರಾಜಕೀಯ
    • ನವದೆಹಲಿ : ಸೋನಿಯಾ ಗಾಂಧಿಯನ್ನು ಭೇಟಿಯಾದ ಮಮತಾ ಬ್ಯಾನರ್ಜಿ
      ಯುವ ಕಾಂಗ್ರೆಸ್ ಮುಖಂಡ ಸೇರಿ ಇಬ್ಬರ ಬಂಧನ : ಹನಿಟ್ರ್ಯಾಪ್  ₹2.77 ಕೋಟಿ ಲೂಟಿ
      ಜಮೀರ್ ಪರ ರಾಜ್ಯಾದ್ಯಂತ ಹೋರಾಟಕ್ಕೆ ಸಜ್ಜು : ಡಿಕೆ ಶಿವಕುಮಾರ್ ಸರ್ಕಾರಕ್ಕೆ ಸಂಕಷ್ಟ
      12 ವರ್ಷಗಳ ಸುದೀರ್ಘ ಅಧಿಕಾರಾವಧಿ : ಪ್ರಧಾನಿ ಮೋದಿ
      ಆಯುಷ್ಮಾನ್ ಭಾರತ್ ಫಲಾನುಭವಿಗಳಿಂದ ಹಣ ವಸೂಲಿ ಮಾಡಿದರೆ ಕಠಿಣ ಕ್ರಮ: ಸಚಿವ ಯು.ಟಿ. ಖಾದರ್ ಎಚ್ಚರಿಕೆ
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಮನೆ ರಾಜ್ಯ ಧರ್ಮಸ್ಥಳ ಪ್ರಕರಣ; ಎಸ್‌ಐಟಿ ತನಿಖೆ ಮುಗಿದು ವರದಿ ಬರೋವರೆಗೂ ಬೇರೆ ಯಾವುದೇ ತನಿಖೆ ಇಲ್ಲ –...
  • ರಾಜ್ಯ
  • ಸುದ್ದಿ ಜಾಲ

ಧರ್ಮಸ್ಥಳ ಪ್ರಕರಣ; ಎಸ್‌ಐಟಿ ತನಿಖೆ ಮುಗಿದು ವರದಿ ಬರೋವರೆಗೂ ಬೇರೆ ಯಾವುದೇ ತನಿಖೆ ಇಲ್ಲ – ಜಿ.ಪರಮೇಶ್ವರ್

September 3, 2025
0
Share
WhatsApp
Telegram
Facebook
X
Email

    ಬೆಂಗಳೂರು : ಧರ್ಮಸ್ಥಳ ಪ್ರಕರಣ ಬಗ್ಗೆ ಎಸ್‌ಐಟಿ ತನಿಖೆ ನಡೆಯುತ್ತಿದ್ದು, ಎನ್‌ಐಎ ತನಿಖೆಗೆ ಕೊಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪುನರುಚ್ಚರಿಸಿದ್ದಾರೆ.

    ಬೆಂಗಳೂರಿನಲ್ಲಿ ಮಾತಾಡಿದ ಪರಮೇಶ್ವರ್, ಎನ್‌ಐಎ ತನಿಖೆಗೆ ಪ್ರಕರಣ ಕೊಡೋದಿಲ್ಲ, ಅದರ ಅಗತ್ಯವೂ ಇಲ್ಲ. ಎಸ್‌ಐಟಿ ತನಿಖೆ ಮುಗಿದು ವರದಿ ಬರೋವರೆಗೂ ಬೇರೆ ಯಾವುದೇ ತನಿಖೆ ಇಲ್ಲ ಎಂದು ಸ್ಪಷ್ಟಪಡಿಸಿದರು.

    ಎಸ್‌ಐಟಿ ತನಿಖೆಯಲ್ಲಿ ತಪ್ಪೇನಾದ್ರೂ ಆಗಿದೆಯಾ? ತಪ್ಪಾಗಿದ್ರೆ ಬೇರೆ ಏಜೆನ್ಸಿಗೆ ಪ್ರಕರಣ ಕೊಡಬಹುದು. ಆದ್ರೆ ಎಸ್‌ಐಟಿ ತನಿಖೆಯಲ್ಲಿ ತಪ್ಪೇನೂ ಆಗಿಲ್ಲ, ತನಿಖೆ ಚೆನ್ನಾಗಿಯೇ ನಡೀತಿದೆ. ಬಿಜೆಪಿಯವರು ಎಸ್‌ಐಟಿ ತನಿಖೆಗೆ ತೊಂದರೆ ಮಾಡಬೇಕು ಅಂತ ಇದ್ದಾರಾ? ಬಿಜೆಪಿಯವರ ಉದ್ದೇಶ ಏನು ಅಂತ ಅವರು ಮೊದಲು ಸ್ಪಷ್ಟಪಡಿಸಲಿ ಎಂದು ವಾಗ್ದಾಳಿ ನಡೆಸಿದರು.

    ಎನ್‌ಜಿಒಗಳಿಗೆ ವಿದೇಶಿ ಹಣ ಬಂದಿರುವ ಆರೋಪ ವಿಚಾರದಲ್ಲಿ ಇಡಿ ಎಂಟ್ರಿಯಾಗಿದೆ ಎಂಬ ಸುದ್ದಿಗೆ ಪ್ರತಿಕ್ರಿಯೆ ಕೊಟ್ಟಿದ್ದು, ಇ.ಡಿಯವರು ತನಿಖೆ ಮಾಡೋದಾದ್ರೆ ಮಾಡಿಕೊಳ್ಳಲಿ. ಇಡಿ ತನಿಖೆಗೆ ನಾವು ಬೇಡ ಅನ್ನಲ್ಲ. ಇಡಿಯವರು ಎಂಟ್ರಿಯಾಗಿದ್ದರೆ ಅದು ಹಣಕಾಸು ವಿಚಾರಕ್ಕೆ ಇರುತ್ತದೆ. ಅವರ ತನಿಖೆಗೂ ನಮ್ಮ ತನಿಖೆಗೂ ಸಂಬಂಧ ಇಲ್ಲ ಎಂದು ಹೇಳಿದರು.

    ಎಸ್‌ಐಟಿಗೆ ಮಂಡ್ಯದ ಮಹಿಳೆ ದೂರು ವಿಚಾರ ಬಗ್ಗೆ ಮಾತನಾಡಿ, ಅದೆಲ್ಲ ಎಸ್‌ಐಟಿ ನೋಡಿಕೊಳ್ಳುತ್ತಾರೆ ಎಂದರು. ಪ್ರಣವ್ ಮೊಹಾಂತಿ ಭೇಟಿ ವಿಚಾರ ಬಗ್ಗೆ ಮಾತಾಡಿ, ಮೊಹಾಂತಿಯವರು ಬೇರೆ ವಿಚಾರಕ್ಕೆ ಬಂದಿದ್ದರು. ಅವರು ಧರ್ಮಸ್ಥಳ ವಿಚಾರಕ್ಕೆ ಮಾತ್ರ ಬರ್ತಾರಾ? ಬೇರೆ ವಿಚಾರಕ್ಕೆ ಬಂದು ಭೇಟಿ ಆಗಿದ್ದರು ಎಂದು ಸ್ಪಷ್ಟನೆ ನೀಡಿದರು.

    • ಟ್ಯಾಗ್ಗಳು
    • completed
    • dharmasthala case
    • further investigation
    • G parameshwar
    • investigation
    • NIA
    • report
    • SIT
    • SIT Investigation
    • submitted
    Share
    WhatsApp
    Telegram
    Facebook
    X
    Email
      ಹಿಂದಿನ ಲೇಖನಜೂ.ಎನ್‌ಟಿಆರ್‌ಗಾಗಿ ಸಿದ್ಧಸೂತ್ರ ಮುರಿಯಲು ಪ್ರಶಾಂತ್ ನೀಲ್ ಸಜ್ಜು..!
      ಮುಂದಿನ ಲೇಖನಸರ್ಕಾರಿ ಆಸ್ಪತ್ರೆಗಳಲ್ಲಿ ಸಿಗಲಿದೆ ಇಸ್ಕಾನ್‌ನ ಆರೋಗ್ಯಕರ-ಪೌಷ್ಟಿಕ ಆಹಾರ
      Saval

      ಸಂಬಂಧಿತ ಲೇಖನಗಳುಲೇಖಕರಿಂದ ಇನ್ನಷ್ಟು

      ಸುದ್ದಿ ಜಾಲ

      ಬಂಡೀಪುರ  : ರೌಡಿ ಶೀಟರ್ ಎಣ್ಣೆ ಪಾರ್ಟಿ ಪ್ರಕರಣ ಆರ್‌ಎಫ್‌ಒ ಪುನೀತ್ ಕುಮಾರ್‌ ಅಮಾನತು

      ಸುದ್ದಿ ಜಾಲ

      ನವದೆಹಲಿ : ಸೋನಿಯಾ ಗಾಂಧಿಯನ್ನು ಭೇಟಿಯಾದ ಮಮತಾ ಬ್ಯಾನರ್ಜಿ

      ಸುದ್ದಿ ಜಾಲ

      ಮಂಡ್ಯ : ಒಂದೇ ಕುಟುಂಬದ ಮೂವರು ನಿಗೂಢ ಸಾವು

      EDITOR PICKS

      ಜಮ್ಮು ಮತ್ತು ಕಾಶ್ಮೀರ: ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ

      Saval - March 17, 2025

      ಬೆಂಗಳೂರಲ್ಲಿ ಕುಡಿಯುವ ನೀರಿನ ಶಾಶ್ವತ ಸಮಸ್ಯೆ ಬಗೆಹರಿಸಲು ಸಮಿತಿ ರಚನೆಗೆ ಸಿಎಂ ಸೂಚನೆ

      Saval - March 18, 2024

      ಥಾಣೆ ಪೊಲೀಸ್ ವೆಬ್‌ಸೈಟ್ ಹ್ಯಾಕ್: ಭಾರತ ಸರ್ಕಾರದಿಂದ ಕ್ಷಮೆಯಾಚನೆಗೆ ಒತ್ತಾಯ

      Saval - June 14, 2022

      ಛತ್ತೀಸ್ ​ಗಢ ಹೆದ್ದಾರಿಯಲ್ಲಿ ಕಾರಿಗೆ  ಪಿಕಪ್ ಡಿಕ್ಕಿ: 10 ಮಂದಿ ಸಾವು

      Saval - April 29, 2024
      Saval TV on YouTube
      Suddi Samaya : ಭಾರೀ ಪ್ರಮಾಣದ  1.40 ಕೋಟಿ ಮೌಲ್ಯದ ಗಾಂಜಾ ವಶ

#drug #police #ccbpolice #cesk #sardarvallabaipatel #yaduveer #sdjgold #chinnatambi #saraswathipuram #murder #sucide #chamundibetta #history #thippayyanakere #congress #dkshivakumar #bangalore #cmvijay #narve #chess #pragnananda #boat #harmuj #india #winnig #savaltv #mysore


ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whatsapp Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      Suddi Samaya : ಭಾರೀ ಪ್ರಮಾಣದ 1.40 ಕೋಟಿ ಮೌಲ್ಯದ ಗಾಂಜಾ ವಶ
      Suddi Samaya : ಪೊಲೀಸ್ ಠಾಣೆಗಳಲ್ಲಿ ರೌಡಿ ಸ್ಕ್ಯಾಡ್ ರಚನೆ

#police #rowdy #station # kcnagar #fastival #karanjilake #ecotower #zipline #canopiwalk #tanveerset #protest #mla #mysorevariers #cricket #t20 #cm #dkshivakumar #kanakapura #congress #kolar #hosakote # highway # accident #lokayukta # friendship #nepal #india #rcb # rcbfan #vaibhavsuryavamshi #savaltv #mysore


ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whatsapp Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      Suddi Samaya : ಪೊಲೀಸ್ ಠಾಣೆಗಳಲ್ಲಿ ರೌಡಿ ಸ್ಕ್ಯಾಡ್ ರಚನೆ
      #WeeklyHoroscope #Horoscope2026 #Astrology #ZodiacSigns #AstrologyPredictions #Aries #Taurus #Gemini #Cancer #Leo #Virgo #Libra #Scorpio #Sagittarius #Capricorn #Aquarius #Pisces
#IndianAstrology #VedicAstrology #Spirituality #DailyHoroscope #ZodiacForecast #FarmTips #Agriculture #FarmingLife #CropCare #OrganicFarming #VastuShastra #SpiritualRemedies #PositiveEnergy #EnergyHealing #NatureHealing #savaltv 

ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      Vara Bhavishya | 12 ರಾಶಿಗಳ ವಾರ ಭವಿಷ್ಯ #savaltv #astrology
      Subscribe
      • Privacy
      • Contact Us
      © Savalnews.com. All rights reserved.
      Designed & developed by Crisant Technologies