ಮನೆ ರಾಜ್ಯ ಬಹಿರಂಗ ಹೇಳಿಕೆ : ಎಂ.ಪಿ ರೇಣುಕಾಚಾರ್ಯ, ಯತ್ನಾಳ್ ಗೆ ನೋಟಿಸ್

ಬಹಿರಂಗ ಹೇಳಿಕೆ : ಎಂ.ಪಿ ರೇಣುಕಾಚಾರ್ಯ, ಯತ್ನಾಳ್ ಗೆ ನೋಟಿಸ್

0

ಬೆಂಗಳೂರು:  ಬಹಿರಂಗವಾಗಿ ಪಕ್ಷಕ್ಕೆ ಧಕ್ಕೆ ತರುವಂತಹ ಹೇಳಿಕೆ ನೀಡುತ್ತಿರುವ ಆರೋಪದ ಮೇಲೆ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಗೆ ರಾಜ್ಯ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ನೀಡಿದೆ.

Join Our Whatsapp Group

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹೀನಾಯ ಸೋಲು ಹಿನ್ನೆಲೆ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರು ಸ್ವಪಕ್ಷದ ನಾಯಕರ ವಿರುದ್ದವೇ ಗುಡುಗಿದ್ದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ರಾಜೀನಾಮೆಗೆ ಆಗ್ರಹಿಸಿದ್ದರು.

ಈ ಹಿನ್ನೆಲೆಯಲ್ಲಿ ಎಂ.ಪಿ ರೇಣುಕಾಚಾರ್ಯ , ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿ ಕೆಲವರಿಗೆ ಬಹಿರಂಗ ಹೇಳಿಕೆ ನೀಡದಂತೆ ನೋಟಿಸ್‌ ಜಾರಿ ಮಾಡಿದೆ.

ಹಿಂದಿನ ಲೇಖನದೇಶದ ಆರ್ಥಿಕ ಬೆಳವಣಿಗೆಯು ಸಂಖ್ಯಾಶಾಸ್ತ್ರದ ಮೇಲೆ ನಿಂತಿದೆ: ಧನುಷ್
ಮುಂದಿನ ಲೇಖನದುಷ್ಕರ್ಮಿಗಳಿಂದ ದ್ವಿಚಕ್ರ ವಾಹನಗಳಿಗೆ ಬೆಂಕಿ: ಸಂಪೂರ್ಣ ನಾಶ