ಪಠ್ಯದಲ್ಲಿ ನನ್ನ ಕಥನದ ಭಾಗ ಸೇರಿಸಬೇಡಿ: ಸಾಹಿತಿ ದೇವನೂರ ಮಹಾದೇವರಿಂದ ಪತ್ರ

ಮೈಸೂರು (Mysuru)- ನೂತನ ಪಠ್ಯ ಪರಿಷ್ಕರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಹಿರಿಯ ಸಾಹಿತಿ ದೇವನೂರ ಮಹಾದೇವ (Devanura Mahadeva) ಅವರು, ಪಠ್ಯದಲ್ಲಿ ತಮ್ಮ  ಕಥನ ಕೈಬಿಡುವಂತೆ ಪತ್ರ ಬರೆದಿದ್ದಾರೆ.ಪಠ್ಯದಲ್ಲಿ ನನ್ನ ಕಥನದ ಭಾಗ ಸೇರಿಸಬೇಡಿ. ಸೇರಿದ್ದರೆ ಅದಕ್ಕೆ ನನ್ನ ಒಪ್ಪಿಗೆ ಇಲ್ಲ ಎಂದು ದೇವನೂರ ಮಹಾದೇವ ಅವರು ಪತ್ರದಲ್ಲಿ ಬರೆದಿದ್ದಾರೆ. ಪತ್ರದ ಸಾರಾಂಶ ಇಂತಿದೆ… ಪಠ್ಯ ಪರಿಷ್ಕರಣೆಯ ವಾದವಿವಾದಗಳು ನಡೆಯುತ್ತಿದೆ. ಹತ್ತನೆ ತರಗತಿ ಕನ್ನಡ ಪಠ್ಯ ಪುಸ್ತಕದಲ್ಲಿ ನನ್ನದೂ ಒಂದು ಕಥನ ಸೇರಿದೆ ಎನ್ನಲಾಗುತ್ತಿದೆ. ಪಠ್ಯದ ಪಿಡಿಎಫ್ … Continue reading ಪಠ್ಯದಲ್ಲಿ ನನ್ನ ಕಥನದ ಭಾಗ ಸೇರಿಸಬೇಡಿ: ಸಾಹಿತಿ ದೇವನೂರ ಮಹಾದೇವರಿಂದ ಪತ್ರ