ಮೈಸೂರು(Mysuru): ಮೈಸೂರು–ಬೆಂಗಳೂರು ಎಕ್ಸ್’ಪ್ರೆಸ್ ಹೈವೇ ಕಾಮಗಾರಿ ಕಳಪೆಯಾಗಲು ಸಂಸದರಾದ ಪ್ರತಾಪ ಸಿಂಹ ಮತ್ತು ಸುಮಲತಾ ಇಬ್ಬರೂ ಕಾರಣ ಎಂದು ಮಳವಳ್ಳಿ ಶಾಸಕ ಡಾ.ಕೆ.ಅನ್ನದಾನಿ ಆರೋಪಿಸಿದ್ದಾರೆ.
ಪತ್ರಕರ್ತರೊಂದಿಗೆ ಗುರುವಾರ ಮಾತನಾಡಿದ ಅವರು, ಈಗ ಮಾಡುತ್ತಿರುವ ರಸ್ತೆ ಸಂಪೂರ್ಣವಾಗಿ ಕಳಪೆಯಾಗಿದೆ. ಮೊದಲು ಇದ್ದ ರಸ್ತೆಯೇ ಬಹಳ ಉತ್ತಮವಾಗಿತ್ತು. ಯಾಕೆ ಕಳಪೆಯಾಗಿದೆ ಎಂಬುದಕ್ಕೆ ಸಂಸದರು ಉತ್ತರ ಕೊಡಲಿ ಎಂದರು.
ಮಂಡ್ಯ ಜೆಡಿಎಸ್ ಶಾಸಕರಿಗೆ ಸಂಸದೆ ಸುಮಲತಾ ಆಣೆ–ಪ್ರಮಾಣಕ್ಕೆ ಪಂಥಾಹ್ವಾನ ಕೊಟ್ಟಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಕಮಿಷನ್ ಎಂದರೇನು? ಪಡೆಯುವವರಿಗೆ ಮಾತ್ರ ಕಮಿಷನ್ ವಿಚಾರ ಗೊತ್ತಿರುತ್ತದೆ. ನನಗೆ ಗೊತ್ತಿಲ್ಲ. ಅದರ ಬಗ್ಗೆ ಮಾತನಾಡಿದವರನ್ನೇ ಕೇಳಿ ಎಂದು ಹೇಳಿದರು.
ಸಿನಿಮಾ ರಂಗದಲ್ಲಿನ ಹಣ ಬಿಟ್ಟು ಮತ್ತ್ಯಾವ ಹಣವನ್ನೂ ಮುಟ್ಟಿಲ್ಲ ಎಂದು ಮೊದಲು ಅವರು ಪ್ರಮಾಣ ಮಾಡಲಿ. ಆ ಮೇಲೆ ನಮ್ಮದು ನೋಡೋಣ. ಅವರು ಕರೆದ ಕೂಡಲೇ ನಾವೇಕೆ ಹೋಗಬೇಕು? ಎಂದು ಕೇಳಿದರು.
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
ಸಿದ್ದರಾಮಯ್ಯ ಅವರಿಗೆ ಫ್ರೀ ಟಿಕೆಟ್ ಹಾರಾ ಅರ್ಪಣೆ…..
ಬಿರುಗಾಳಿಗೆ ಕುಸಿದು ಬಿದ್ದ ಮೊಬೈಲ್ ಟವರ್.
ನಿಜವಾಗಲೂ ಇತ್ತು ವಾಸುಕಿ ಸರ್ಪ….
ರಮ್ಯಾ ಔಟ್, ಐಶ್ವರ್ಯ ಎಂಟ್ರಿ…
ಕದ್ದ ಹಣವನ್ನು ಆಲದ ಮರದ ಕೆಳಗೆ ಬಚ್ಚಿಟ್ಟ ಬೂಪ
ಅರಬ್ಬೀ ಸಮುದ್ರದಲ್ಲಿ ಮುಳುಗುತ್ತಿರುವ ಮೀನುಗಾರಿಕಾ ಬೋಟ್..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.