ಬಳ್ಳಾರಿ: ಚಾಲನಾ ಪರವಾನಿಗೆ ತಮ್ಮ ಕೈಗೆ ನೀಡದೆ ನೇರ ಗ್ರಾಹಕರಿಗೆ ನೀಡುತ್ತಿರುವ ಕಾರಣಕ್ಕೆ ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಡ್ರೈವಿಂಗ್ ಸ್ಕೂಲ್ ಮಾಲೀಕರು ಹಲ್ಲೆ ನಡೆಸಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಡ್ರೈವಿಂಗ್ ಸ್ಕೂಲ್ ಲಾಭಿ ಹಿನ್ನೆಲೆಯಲ್ಲಿ ಹಲ್ಲೆ ಮಾಡಲಾಗಿದ್ದು, FDA ನಾಗೇಶ ಗೌಡ ಎಂಬವರ ಮೇಲೆ ಏಳು ಜನರು ಕಚೇರಿಯಲ್ಲಿಯೇ ಹಲ್ಲೆ ನಡೆಸಿದ್ದಾರೆ.
ಡ್ರೈವಿಂಗ್ ಸ್ಕೂಲ್ ಮಾಲೀಕರಾದ ಕೆ. ಮೋಹನ್, ಅರುಣ್, ತಿಪ್ಪೇಸ್ವಾಮಿ ಅಜೀಜ್ ರೆಹಮತ್, ಅಮೀರ್ ರೆಹಮಾನ್ ಮನ್ಸೂರ್ ಮತ್ತು ಜಿಲಾನ್ ಗುಂಪಿನಿಂದ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಕೌಲಬಜಾರ್ ಠಾಣೆಯಲ್ಲಿ ಕರ್ತವ್ಯಕ್ಕೆ ಅಡ್ಡಿ ಮತ್ತು ಹಲ್ಲೆ ಕುರಿತು ಪ್ರಕರಣ ದಾಖಲಾಗಿದೆ.
ನಿಯಮಗಳ ಪ್ರಕಾರ ಡ್ರೈವಿಂಗ್ ಲೈಸೆನ್ಸ್ ಗ್ರಾಹಕರ ಮನೆಗೆ ಕಳುಹಿಸಬೇಕು. ಆದರೆ ಗ್ರಾಹಕರ ಕೈಗೆ ಲೈಸನ್ಸ್ ನೀಡಿದರೆ, ಡ್ರೈವಿಂಗ್ ಸ್ಕೂಲ್ ನವರಿಗೆ ಅದಾಯವಿರುವಿದಿಲ್ಲ. ಹೀಗಾಗಿ ಲೈಸೆನ್ಸ್ ತಮಗೆ ನೀಡುವಂತೆ ಡ್ರೈವಿಂಗ್ ಸ್ಕೂಲ್ ನವರು ವಾಗ್ವಾದ ಮಾಡಿದ್ದಾರೆ. ಮಾತಿಗೆ ಮಾತು ಬೆಳೆದು ಕಚೇರಿಯ ಎಲ್ಲಾ ಸಿಬ್ಬಂದಿ ಮುಂದೆಯೇ ಹಲ್ಲೆ ಮಾಡಲಾಗಿದೆ. ಹಲ್ಲೆ ಮತ್ತು ಗಲಾಟೆಯ ವಿಡಿಯೋ ಮೊಬೈಲ್ ನಲ್ಲಿ ಸೆರೆಯಾಗಿದೆ.
ಮುಡಾ ಹಗರಣ ಕುರಿತು ಪತ್ರಿಕಾಗೋಷ್ಠಿ
ಮಧ್ಯ ಕೂಟನಡೆಸಿ ಕೃತಜ್ಞತೆ ಸಲ್ಲಿಸಿದ ಬಿಜೆಪಿ ಸಂಸದ ಕೆ ಸುಧಾಕರ್!
ಗೋಕಾಕ್ ಫಾಲ್ಸ್ನಲ್ಲಿ ಜಲವೈಭವ
ಜೋಗದ ಗುಂಡಿಯಲ್ಲಿ ಧುಮ್ಮಕ್ಕುತ್ತಿದೆ ಜಲಧಾರೆ
ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಾಣಿಗಳಲ್ಲಿರುವ ಪ್ರೀತಿ ಮತ್ತು ಒಗ್ಗಟ್ಟುನು ಒಮ್ಮೆ ನೋಡಿ
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.