ದೆಹಲಿ: ಪಾಕಿಸ್ತಾನದಿಂದ ಮಾದಕವಸ್ತು ಕಳ್ಳಸಾಗಾಣೆ ಮಾಡುತ್ತಿದ್ದ ಮೂವರನ್ನು ದೆಹಲಿ ಪೊಲೀಸ್’ನ ಕೌಂಟರ್ ಇಂಟೆಲಿಜೆನ್ಸ್ ಯುನಿಟ್ ಇಂದು ಬಂಧಿಸಿದೆ.
ಆರೋಪಿಗಳಾದ ಮಲ್ಕಿತ್ ಸಿಂಗ್, ಧರ್ಮೇಂದ್ರ ಸಿಂಗ್ ಮತ್ತು ಹರ್ಪಾಲ್ ಸಿಂಗ್ ಬಂಧಿತರು. ಮೂವರು ಪಂಜಾಬ್ ನಿವಾಸಿಗಳಾಗಿದ್ದು, ದೆಹಲಿಯ ಸರಾಯ್ ಕಾಲೇ ಖಾನ್’ನಿಂದ ಕೌಂಟರ್ ಇಂಟೆಲಿಜೆನ್ಸ್ ಯುನಿಟ್’ನ ವಿಶೇಷ ಇಲಾಖೆಯಿಂದ ಬಂಧಿಸಲಾಗಿದೆ.
ಪಂಜಾಬ್’ನಲ್ಲಿ ಪರಾರಿಯಾಗಿರುವ ಮೂವರು ಡ್ರಗ್ ಪೂರೈಕೆದಾರರು ಯುಎಸ್ ಮತ್ತು ಫಿಲಿಪೈನ್ಸ್ ದೇಶದಲ್ಲಿ ಇದ್ದರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ಡ್ರಗ್ಸ್’ನ್ನು ಪಾಕಿಸ್ತಾನಕ್ಕೆ ಹವಾಲಾ ಜಾಲದ ಮೂಲಕ ವರ್ಗಾವಣೆ ಮಾಡಲಾಗುತ್ತಿತ್ತು. ಇದರ ಜತೆಗೆ ಹಣಕ್ಕೆ ಬದಲಾಗಿ ಡ್ರೋನ್’ಗಳು, ಪಂಜಾಬ್ ಮತ್ತು ಇತರ ರಾಜ್ಯಗಳಲ್ಲಿ ಪಾಕಿಸ್ತಾನದಿಂದ ಡ್ರಗ್ಸ್ ಸಾಗಣೆ ಮಾಡುತ್ತಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ.
ಆರೋಪಿಯಿಂದ ವಶಪಡಿಸಿಕೊಂಡ ಮೊಬೈಲ್ ಫೋನ್’ಗಳಲ್ಲಿ ಫಿಲಿಪೈನ್ಸ್ ಮತ್ತು ಯುಎಸ್’ನ ಫೋನ್ ಸಂಖ್ಯೆಗಳು ಪತ್ತೆಯಾಗಿವೆ. ಇದರ ಹಿಂದೆ ದೊಡ್ಡ ಜಾಲವೇ ಇದೆ, ಅವರನ್ನು ಪತ್ತೆ ಮಾಡಲು ಈ ಫೋನ್ ಸಹಾಯವಾಗಬಹುದು ಎಂದು ಹೇಳಲಾಗಿದೆ.
ಕೆ ಸುಧಾಕರ್ ಗೆ ಗಂಡಾಂತರ.
ಕಾಂಗ್ರೆಸ್ ಕಾರ್ಯಕರ್ತರಿಗೆ ಐಟಿ ಕಿರುಕುಳ
ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ದ್ವಂಸ
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.