ಮನೆ ರಾಜ್ಯ ಕರ್ನಾಟಕ ಬ್ಯಾಂಕ್ ಎಟಿಎಂ ಬ್ಯಾಂಕ್ ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್’ನಿಂದಾಗಿ ಅಗ್ನಿ ಅವಘಡ

ಕರ್ನಾಟಕ ಬ್ಯಾಂಕ್ ಎಟಿಎಂ ಬ್ಯಾಂಕ್ ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್’ನಿಂದಾಗಿ ಅಗ್ನಿ ಅವಘಡ

0

ಮೈಸೂರು: ಕೃಷ್ಣರಾಜ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ  ಬಳಿ ಇರುವ  ಕರ್ನಾಟಕ ಬ್ಯಾಂಕ್ ಎಟಿಎಂ ನಲ್ಲಿ  ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ  ಬೆಂಕಿ ಹೊತ್ತಿಕೊಂಡು ಧಗಧಗನೆ ಹೊತ್ತಿ ಉರಿದಿದೆ.

Join Our Whatsapp Group

ಇದರಿಂದ ಕೆಲಕಾಲ ಬಸ್ ನಿಲ್ದಾಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಪೊಲೀಸ್ ಸಿಬ್ಬಂದಿಯ ಸಹಯೋಗದಲ್ಲಿ ಬೆಂಕಿಯನ್ನು ನಂದಿಸಿದರು.

ಈ ಅಗ್ನಿ ಅವಘಡದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಹಿಂದಿನ ಲೇಖನಕಾಂಗ್ರೆಸ್ ಅಭ್ಯರ್ಥಿ ಡಾ.ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಾಟ: ತಲೆಗೆ ಗಾಯ
ಮುಂದಿನ ಲೇಖನಟಿ20 ಕ್ರಿಕೆಟ್​​’ನಲ್ಲಿ ಅಪರೂಪದ ದಾಖಲೆ ಬರೆದ ರವೀಂದ್ರ ಜಡೇಜಾ..!