ಮಂಡ್ಯ: ಭ್ರೂಣಲಿಂಗ ಪತ್ತೆ-ಹತ್ಯೆ ಪ್ರಕರಣದ ತನಿಖೆ ಸಂಬಂಧ ಅನುಮಾನ ವ್ಯಕ್ತಪಡಿಸಿರುವ ಶಾಸಕ ದರ್ಶನ್ ಪುಟ್ಟಣ್ಣಯ್ಯ ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ.
ಪ್ರಕರಣ ಸಂಬಂಧಿಸಿದಂತೆ ನಿಷ್ಪಕ್ಷಪಾತವಾಗಿ ತನಿಖೆ ಮಾಡಲು ಪತ್ರದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಗೆ ಮನವಿ ಮಾಡಿದ್ದಾರೆ.
ಸ್ಥಳೀಯ ಅಧಿಕಾರಿಗಳ ಸಹಕಾರವಿಲ್ಲದೆ ಈ ಕೃತ್ಯ ನಡೆಯಲು ಸಾಧ್ಯವಿಲ್ಲ. ಗರ್ಭವತಿಯಾದ ಮಹಿಳೆಯರ ಪ್ರಾಥಮಿಕ ಮಾಹಿತಿ ಆಶಾ ಕಾರ್ಯಕರ್ತೆ ಮತ್ತು ತಾಲೂಕು ಅಧಿಕಾರಿಗಳಿಗೆ ಇರುವುದಿಲ್ಲವೇ ಎಂದು ಪತ್ರದಲ್ಲಿ ಪ್ರಶ್ನಿಸಿರುವ ಅವರು, ಸ್ಥಳೀಯರು ಈ ಕೃತ್ಯದಲ್ಲಿ ಭಾಗಿಯಾಗಿರುವುದರಿಂದ ಮಂಡ್ಯ ಪೊಲೀಸರಿಂದ ತನಿಖೆಗೆ ಆಗ್ರಹಿಸಿದ್ದಾರೆ.
ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತನಿಖೆಗೆ ಸೂಚನೆ ನೀಡುವಂತೆ ಪತ್ರದಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮನವಿ ಮಾಡಿದ್ದಾರೆ.
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
ITBT ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆರ್ಜಿ ಸ್ವೀಕಾರ..!
'ಓಲ್ಡ್ ಈಸ್ ಗೋಲ್ಡ್' ಕರೋಕೆ ಗಾಯನ ಕಾರ್ಯಕ್ರಮ
ಅಪ್ಪ ಅಮ್ಮ ಅಪ್ಪು, ಎಂಬ ಚಿತ್ರದ ಧ್ವನಿಸುರುಳಿ ಬಿಡುಗಡೆ
ಭಾರತೀಯ ನ್ಯಾಯ ಸಮಿತಿ 2023 ಜುಲೈ 1, 2024 ರಿಂದ ಜಾರಿ!
ಮೈಸೂರಿನ ವಾಸನ್ ಐ ಕೇರ್ ನ 14ನೇ ವಾರ್ಷಿಕೋತ್ಸವದ ಆಚರಣೆ
"ವಾಲ್ಮೀಕಿ ಅಭಿವೃದ್ಧಿ ನಿಗಮ" ದಲ್ಲಿ ನಡೆದ ಬ್ರಹ್ಮಾಂಡ ಭ್ರಷ್ಟಾಚಾರ ಖಂಡಿಸಿ ಬೃಹತ್ ಪ್ರತಿಭಟನೆ
ಮೈಸೂರಿನಲ್ಲಿ,"ದಿ ಜ್ಯುವೆಲರಿ ಶೋ" ಉದ್ಘಟಿಸಿದ ನಟಿ ಆರಾಧನ
SSLC- PUC ಪಾಸಾದವರಿಗೆ ಉದ್ಯೋಗವಕಾಶ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.