ಬೆಂಗಳೂರು(Bengaluru): ಒತ್ತುವರಿ ತೆರವು ವಿಚಾರದಲ್ಲಿ ಸರ್ಕಾರ ಯುದ್ಧಕಾಲದಲ್ಲಿ ಶಸ್ತ್ರಾಭ್ಯಾಸ ಮಾಡ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ರಾಮಲಿಂಗಾ ರೆಡ್ಡಿ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಒತ್ತುವರಿ ತೆರವು ಮಾಡಲಿ,ಮಾಡಿ ಅಂತನೇ ನಾವೂ ಹೇಳ್ತಿದ್ದೇವೆ. ಆದರೆ ನಿಷ್ಪಕ್ಷಪಾತವಾಗಿ ಒತ್ತುವರಿ ತೆರವು ಆಗಲಿ ಎಂದು ಒತ್ತಾಯಿಸಿದರು.
ಒತ್ತುವರಿ ತೆರವಿಗೆ ಯಾರು ಏನೂ ಅಡ್ಡಿ ಮಾಡ್ತಿಲ್ಲ. ನಮ್ಮ ಅವಧಿಯಲ್ಲಿ 1953 ಒತ್ತುವರಿ ಇತ್ತು. ಈ ಪೈಕಿ 1300 ಒತ್ತುವರಿಗಳನ್ನು ತೆರವುಗೊಳಿಸಿದ್ದೇವೆ ಎಂದರು.
ನಮ್ಮ ಸರ್ಕಾರದ ಅವಧಿಯಲ್ಲಿ ಸಾರಕ್ಕಿ ಭಾಗದಲ್ಲಿ ತೆರವು ಮಾಡುವಾಗ ಬಿಜೆಪಿ ವಿಧಾನ ಪರಿಷತ್ ಸದಸ್ಯರು, ವಿಧಾನ ಸಭಾ ಸದಸ್ಯರು ವಿರೋಧ ಮಾಡಿದ್ದರು. ಹಳೇ ಬೆಂಗಳೂರು ಭಾಗದಲ್ಲಿ ಪ್ರವಾಹ ಆಗ್ತಿಲ್ಲ, ಹೊಸ ಬೆಂಗಳೂರು ಭಾಗದಲ್ಲಿ ಪ್ರವಾಹ ಆಗ್ತಿದೆ. ಕಳೆದ 3ವರ್ಷದಿಂದ ಒಂದೂ ಒತ್ತುವರಿ ತೆರವು ಮಾಡ್ಲಿಲ್ಲ. ಯಾರು ಕಾಲದಲ್ಲಿ ಏನಾಗಿದೆ ಎಂಬ ಬಗ್ಗೆ ಶ್ವೇತಪತ್ರ ಹೊರಡಿಸಲಿ ಎಂದು ಆಗ್ರಹಿಸಿದರು.
ಇದೇ ಸಂದರ್ಭದಲ್ಲಿ ಮತಾಂತರ ನಿಷೇಧ ಮಸೂದೆ ಮಂಡನೆ ವಿಚಾರವಾಗಿ ಮಾತನಾಡಿ, ಮತಾಂತರ ನಿಷೇಧ ಕಾಯ್ದೆ ಬಗ್ಗೆ ನನಗೆ ಗೊತ್ತಿಲ್ಲ, ಪಕ್ಷದ ಸ್ಟ್ಯಾಂಡ್ ನ ಪರಿಷತ್ ನಲ್ಲಿ ತಗೋತಾರೆ ಎಂದರು.
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.