ಬೆಲೆ ಏರಿಕೆ ವಿರುದ್ಧ ಹೋರಾಡುವುದಾದರೆ ನಾನು ಕೇಸರಿ ಶಾಲು ಹಾಕಿ ಬರುತ್ತೇನೆ: ಹೆಚ್ ಡಿಕೆ

ಬೆಂಗಳೂರು: ಬೆಲೆ ಏರಿಕೆ ವಿರುದ್ಧ ಹೋರಾಡುವುದಾದದರೆ ನಾನು ಕೇಸರಿ ಶಾಲು ಹಾಕಿಕೊಂಡು ಹೋರಾಟಕ್ಕೆ ಬರುತ್ತೇನೆ. ಹೋರಾಟಕ್ಕೆ ನೀವು ರೆಡಿ ಇದ್ದೀರಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿರುವ  ಹೆಚ್.ಡಿ.ಕುಮಾರಸ್ವಾಮಿ, ಮುಸ್ಲೀಂ ವ್ಯಾಪಾರಿಗಳಿಗೆ ನಿರ್ಬಂಧ, ಹಲಾಲ್ ಕಟ್ ನಿಷೇಧ ಹೀಗೆ ಅಭಿಯಾನ ಆರಂಭಿಸಿರುವ ಹಿಂದೂಪರ ಸಂಘಟನೆಗಳ ವಿರುದ್ಧ ಟೀಕಾಪ್ರಹಾರ ಮುಂದುವರೆಸಿದ್ದಾರೆ. ಇದೇ ವೇಳೆ  ಸಿಎಂ ಬಸವರಾಜ ಬೊಮ್ಮಾಯಿ ಮೌನದ ಬಗ್ಗೆ ಟೀಕಿಸಿರುವ ಹೆಚ್.ಡಿ ಕುಮಾರಸ್ವಾಮಿ, ಹಲವಾರು ವಿವಾದಗಳಿದ್ದರೂ ಸಿಎಂ ಮೌನವಾಗಿದ್ದಾರೆ. ಮನ್ ಮೋಹನ್ ಸಿಂಗ್ … Continue reading ಬೆಲೆ ಏರಿಕೆ ವಿರುದ್ಧ ಹೋರಾಡುವುದಾದರೆ ನಾನು ಕೇಸರಿ ಶಾಲು ಹಾಕಿ ಬರುತ್ತೇನೆ: ಹೆಚ್ ಡಿಕೆ