ಮನೆ ರಾಜಕೀಯ ಐಟಿ ದಾಳಿ ವೇಳೆ ಹಣ ಪತ್ತೆ ಪ್ರಕರಣ: ಸಿಬಿಐ ತನಿಖೆಗೆ ವಹಿಸಿ ಎಂದ ಮಾಜಿ ಸಚಿವ...

ಐಟಿ ದಾಳಿ ವೇಳೆ ಹಣ ಪತ್ತೆ ಪ್ರಕರಣ: ಸಿಬಿಐ ತನಿಖೆಗೆ ವಹಿಸಿ ಎಂದ ಮಾಜಿ ಸಚಿವ ಆರ್.ಅಶೋಕ್

0

ಬೆಂಗಳೂರು: ಐಟಿ ದಾಳಿ ವೇಳೆ ಪತ್ತೆಯಾದ ಹಣ ಕಾಂಗ್ರೆಸ್ ನಾಯಕರಿಗೆ ಸೇರಿದ್ದಾಗಿದೆ. ಈ ಸಂಬಂಧ ಸಿಬಿಐ ತನಿಖೆಗೆ ವಹಿಸಿ ಎಂದು ಮಾಜಿ ಸಚಿವ ಆರ್.ಅಶೋಕ್ ಆಗ್ರಹಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ಎರಡು ರಾಜ್ಯಗಳ ಚುನಾವಣೆಗೆ ಇಲ್ಲಿಂದ ಹಣ ಕಳಿಸಿದೆ.  ಕಾಂಗ್ರೆಸ್ ಸರ್ಕಾರ ಎಟಿಎಂ ಸರ್ಕಾರವಾಗಿದ್ದು, ರಾಜ್ಯದಲ್ಲಿ ಲೂಟಿ ಮಾಡುತ್ತಿದೆ ಎಂದು ಆರೋಪಿಸಿದರು.

ಸಿಎಂ ಸಿದ್ಧರಾಮಯ್ಯ ಮತ್ತು  ಡಿಸಿಎಂ ಡಿ.ಕೆ ಶಿವಕುಮಾರ್ ರಾಜೀನಾಮೆ ಕೊಡಬೇಕು ಎಂದು ಆರ್.ಅಶೋಕ್ ಒತ್ತಾಯಿಸಿದರು.

ಹಿಂದಿನ ಲೇಖನಕೆ.ಆರ್.ಪೇಟೆ: ಬ್ಯಾಂಕ್ ದರೋಡೆಗೆ ಬಂದವರನ್ನು ತಡೆಯಲು ಯತ್ನಿಸಿದ ಸೆಕ್ಯೂರಿಟಿ ಗಾರ್ಡ್ ಗೆ ಚಾಕು ಇರಿತ
ಮುಂದಿನ ಲೇಖನಬಸವಕಲ್ಯಾಣ