ರಾಮನಗರ: ಬೆಂಕಿ ಕಿಡಿಯಿಂದಾಗಿ ದಶಪಥ ರಸ್ತೆಯ ವಿಭಜಕದ ಹೂವಿನ ಗಿಡಗಳು ಹೊತ್ತಿ ಉರಿದ ಘಟನೆ ಮಾಯಗಾನಹಳ್ಳಿ ಸಮೀಪ ನಡೆದಿದೆ.
ಸಿಗರೇಟ್ ಸೇದಿ ಬಿಸಾಕಿದ ಪರಿಣಾಮ ಕಿಡಿ ಹತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ನಲ್ಲಿ ಹೂವಿನ ಗಿಡಗಳನ್ನು ನೆಡಲಾಗಿತ್ತು. ಹೆದ್ದಾರಿಯಲ್ಲಿ ಹೊಗೆ ಆವರಿಸಿಕೊಂಡ ಪರಿಣಾಮ ಪೊಲೀಸರು ಮುಂಜಾಗೃತಾ ಕ್ರಮವಾಗಿ ವಾಹನಗಳನ್ನು ತಡೆದು ನಿಲ್ಲಿಸಿದರು. ಬಳಿಕ ನೀರು ಹಾಕಿ ಬೆಂಕಿ ನಂದಿಸಿದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಲಕ್ಷಾಂತರ ರೂ ವೆಚ್ಚದಲ್ಲಿ ಗಿಡಗಳನ್ನು ಬೆಳೆಸಿತ್ತು. ನೀರಿನ ವಾಹನ ಬರಲು ತಡವಾದ ಹಿನ್ನೆಲೆಯಲ್ಲಿ ಸಾರ್ವಜನಿಕರ ವಾಹನ ತಡೆದು ಬಾಟಲ್ ನೀರು ಹಾಕಿ ಪೊಲೀಸರು ಬೆಂಕಿ ನಂದಿಸಲು ಯತ್ನಿಸಿದ ಪ್ರಸಂಗವೂ ನಡೆಯಿತು.
ಹಿಮಾಚಲ್ ಪ್ರದೇಶ್, ಮಂಡಿಯಲ್ಲಿ ನಾಮಪತ್ರ ಸಲ್ಲಿಸಿದ ಕಂಗನಾ ರಣಾವತ್..
ನಾಮಪತ್ರ ಸಲ್ಲಿಕೆಗೂ ಮುನ್ನ ಗಂಗಾಮಾತೆಗೆ ಮೋದಿ ಪೂಜೆ.
ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ "ನಮೋ"
ಬೆಳ್ಳಂಬೆಳಗ್ಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಇಂದ ಗಂಧದಕಡ್ಡಿ ತಯಾರಿಕ ಘಟಕಕ್ಕೆ ಬೆಂಕಿ…
ನಂಜನಗೂಡಿನ ಗಂಧದಕಡ್ಡಿ ಕಾರ್ಖಾನೆಯಲ್ಲಿ ಬೆಂಕಿ…
ಮತದಾರನಿಗೆ YSR ಕಾಂಗ್ರೆಸ್ ಶಾಸಕನಿಂದ ಕಪಾಳ ಮೋಕ್ಷ…
ಮೋದಿ ಇಂದು ಪಟ್ನಾ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡಿದ್ರು
ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ದೇವೇಗೌಡರು ಜೆಡಿಎಸ್ ಶಾಸಕ ಎ.ಮಂಜು ಹೇಳಿಕೆ.
HSRP ನಂಬರ್ ಪ್ಲೇಟ್ ಅಳವಡಿಸಿಲ್ವಾ ? ಹಾಗಿದ್ರೆ ದಂಡ ಬೀಳೋದು ಖಚಿತ…!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.