ನವದೆಹಲಿ: ಸರ್ಕಾರಗಳಿಗೆ ಆರ್ಥಿಕ ಶಿಸ್ತು ಅತಿ ಮುಖ್ಯ. ಬೇಜವಾಬ್ದಾರಿಯ ಆರ್ಥಿಕ ನೀತಿಗಳು ಹಾಗೂ ಉಚಿತ ಯೋಜನೆಗಳು ಅಲ್ಪಾವಧಿಯಲ್ಲಿ ಜನಪ್ರಿಯತೆ ತಂದು ಕೊಡಬಲ್ಲವು. ಆದರೆ, ದೀರ್ಘಾವಧಿಯಲ್ಲಿ ದೊಡ್ಡ ಬೆಲೆ ತೆರಬೇಕಾದೀತು ಎಂದು ಪ್ರಧಾನಿ ನರೇಂದ್ರ ಮೋದಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜಿ 20 ಶೃಂಗಸಭೆ ಹಿನ್ನೆಲೆಯಲ್ಲಿ ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಅವರು ಈ ಎಚ್ಚರಿಕೆ ನೀಡಿದ್ದಾರೆ.
ಬೇಜವಾಬ್ದಾರಿಯ ಹಣಕಾಸು ನೀತಿ ಹಾಗೂ ಜನಪ್ರಿಯ ಯೋಜನೆಗಳು ಅಲ್ಪಾವಧಿಯಲ್ಲಿ ರಾಜಕೀಯವಾಗಿ ಫಲ ನೀಡಬಹುದು. ಆದರೆ, ದೀರ್ಘಾವಧಿಯಲ್ಲಿ ಸಾಮಾಜಿಕ ಮತ್ತು ಆರ್ಥಿಕವಾಗಿ ಬಹು ದೊಡ್ಡ ಬೆಲೆ ತೆರಬೇಕಾಗುತ್ತದೆ. ಹೀಗಾಗಿ ರಾಜ್ಯಗಳು ಹಣಕಾಸು ಶಿಸ್ತು ಕುರಿತು ಹೆಚ್ಚು ಎಚ್ಚರ ವಹಿಸಬೇಕು.
ಅಭಿವೃದ್ಧಿ ಹೊಂದುತ್ತಿರುವ ಅನೇಕ ರಾಷ್ಟ್ರಗಳು ಸಾಲದ ಸುಳಿಗೆ ಸಿಲುಕಿರುವುದು ಕಳವಳಕಾರಿ ವಿಷಯ. ಇಂತಹ ದೇಶಗಳು ಈಗ ವಿತ್ತೀಯ ಶಿಸ್ತಿಗೆ ಮಹತ್ವ ನೀಡುತ್ತಿವೆ.
ಉಚಿತ ಯೋಜನೆಗಳ ಸಾಧಕ–ಬಾಧಕಗಳ ಬಗ್ಗೆ ಮುಖ್ಯಕಾರ್ಯದರ್ಶಿಗಳ ಸಭೆಯಲ್ಲಿ ಇತ್ತೀಚಿಗೆ ತಿಳಿಸಿ ಹೇಳಿದ್ದೇನೆ ಎಂದು ಪಿಟಿಐ ಸಂಪಾದಕ ವಿಜಯ್ ಜೋಶಿ ಅವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.
ಇತ್ತೀಚಿಗೆ ಚುನಾವಣಾ ರ್ಯಾಲಿಯಲ್ಲಿ ಮೋದಿ ಅವರು, ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಅಸಮಾಧಾನ ಹೊರಹಾಕಿದ್ದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.