ಸುಳ್ಯ(Sullya): ಸಂಪಾಜೆ ಭಾಗದಲ್ಲಿ ಸೋಮವಾರ ಮತ್ತೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಮಾರ್ಪಡ್ಕ ಊರುಬೈಲು ಸೇತುವೆಯ ಎರಡೂ ಬದಿ ಕುಸಿತವಾಗಿದೆ.
ಕೊಡಗಿನ ಗಡಿ ಭಾಗದಲ್ಲಿ ಸುರಿದ ಭಾರಿ ಮಳೆಗೆ ಕೊಯನಾಡು, ಚೆಂಬು ಗ್ರಾಮದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದ್ದು , ಅಪಾರ ಹಾನಿ ಸಂಭವಿಸಿದೆ.
ಕೊಯನಾಡಿನಲ್ಲಿ ಕಿಂಡಿ ಅಣೆಕಟ್ಟಿಗೆ ಬೃಹತ್ ಗಾತ್ರದ ಮರದ ದಿಮ್ಮಿಗಳು ಬಂದು ಅಡ್ಡಲಾಗಿ ನಿಂತಿದ್ದು, ಈ ಪರಿಸರದ ಹಲವು ಮನೆಗಳು ಜಲಾವೃತಗೊಂಡಿದೆ.
ಚೆಂಬು ಗ್ರಾಮದ ಆನೆಹಳ್ಳ ಎಂಬಲ್ಲಿ ಕಿಂಡಿ ಅಣೆಕಟ್ಟು ನೀರಿನಲ್ಲಿ ಕೊಚ್ಚಿಹೋಗಿದ್ದು , ದಬ್ಬಡ್ಕದಲ್ಲೂ ಗುಡ್ಡ ಕುಸಿದಿದ್ದು, ಸಮೀಪದ ರವಿ ಎಂಬವರ ಮನೆಗೆ ಹಾನಿ ಸಂಭವಿಸಿದೆ.
ಇತ್ತೀಚಿಗೆ ತಾತ್ಕಾಲಿಕವಾಗಿ ದುರಸ್ತಿ ಮಾಡಿದ್ದ ಮಾರ್ಪಡ್ಕ – ಊರುಬೈಲು ಸೇತುವೆಯ ಎರಡೂ ಬದಿ ಸಂಪೂರ್ಣ ಕೊಚ್ಚಿಕೊಂಡು ಹೋಗಿದ್ದು, ಈ ಪರಿಸರದ ಹಲವು ಕೃಷಿಕರ ಅಡಿಕೆ ತೋಟಗಳು ನೀರಿನಿಂದ ಆವೃತಗೊಂಡಿದೆ.
EPF ವಿಚಾರದಲ್ಲಿ ಬದಲಾವಣೆ.
ಬೆಂಗಳೂರು ಕೆಂಪೇಗೌಡ ಏರ್ಪೋರ್ಟ್ ಗೆ ಪ್ರಶಸ್ತಿ ಸಿಕ್ಕಿದೆ
ಮೋದಿಯವರ ಬಗ್ಗೆ ಹಾಡು ಹಾಡಿದ್ದಕ್ಕೆ ಮುಸ್ಲಿಮರಿಂದ ಮಾರಣಾಂತಿಕ ಹಲ್ಲೆ
ಮೋದಿಯವರ ಬಗ್ಗೆ ಹಾಡು ಹಾಡಿದ್ದಕ್ಕೆ ಮುಸ್ಲಿಮರಿಂದ ಮಾರಣಾಂತಿಕ ಹಲ್ಲೆ…
ಬರುತ್ತಿದೆ ಅಯೋಧ್ಯ ರಾಮನ "ಬಯೋ ಪಿಕ್"…
ವಿಶ್ವ ದಾಖಲೆ ನಿರ್ಮಿಸಿದ ಭಾರತೀಯ ಬಾಲಕಿ…
ವಿಮಾನದಲ್ಲಿ ನಮಾಜ್
ಬಿಡುಗಡೆಯಾಗಿದೆ, ಜಗತ್ತಿನ ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿ
ನಟಿ ಹರ್ಷಿಕ ಪೂರ್ಣಚ್ಚ ಹಾಗೂ ನಟ ಭುವನ್ ಮೇಲೆ ಹಲ್ಲೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.