ಧಾರವಾಡ: ಸರಳ ಸಜ್ಜನ ರಾಜಕಾರಣಿ, ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಅವರು ಪತ್ನಿ, ಓರ್ವ ಪುತ್ರ ಹಾಗು ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಸ್ವಗ್ರಾಮ ಅಳ್ನಾವರದಲ್ಲಿ ಗುರುವಾರ ಮಧ್ಯಾಹ್ನ 3 ಗಂಟೆಗೆ ನಡಯಲಿದೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಘಟಕದ ಉಪಾಧ್ಯಕ್ಷರು ಆಗಿದ್ದ ಅವರು, 1999 ರಿಂದ 2004 ರ ಅವಧಿಯಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಅವರ ಸಹೋದರ ಶಶಿಧರ್ ಅಂಬಡಗಟ್ಟಿ ಅವರ ನಿಧನ ನಂತರ ನಡೆದ ಉಪ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು.
ನಂತರ ಕಾಂಗ್ರೆಸ್ ಪಕ್ಷ ಸೇರಿದ್ದ ಅವರು ಮತ್ತೆ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. ಇದೀಗ ಮತ್ತೆ ಮಾಜಿ ಸಚಿವ ವಿನಯ್ ಕುಲಕರ್ಣಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದ್ದರು.
HAL ಸಂಸ್ಥೆಯಲ್ಲಿ ಟೆಕ್ನಿಷಿಯನ್ ಹುದ್ದೆಗೆ ಅರ್ಜಿ ಸಲ್ಲಿಸಿ
ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಪ್ರಧಾನಿ ಮೋದಿ ಧ್ಯಾನ
ಅಬ್ಬಬ್ಬಾ..ಏರ್ಪೋರ್ಟ್ನಲ್ಲಿ ಪ್ರಜ್ವಲ್ಗೆ ಎಂಥಾ ಸೆಕ್ಯುರಿಟಿ..!
ಟಿಕೆಟ್ ಗಲಾಟೆ, ಕಂಡಕ್ಟರ್ ಹಾಗೂ ಪೊಲೀಸ್ ನಡುವೆ ಮಾರಾಮಾರಿ.
ನೀವು ಕೂಡ ಪೋಷಕರ ನಿರ್ಬಂಧದ ಬಗ್ಗೆ ಯೋಚನೆ ಮಾಡುತ್ತಿದ್ದೀರಾ?
ನನ್ನ ವಿರುದ್ಧ ಪೂಜೆ ಮಾಡ್ತಿರುವವರು ಗೊತ್ತು ನಂಗೆ
ಆಳ್ವಾಸ್ ಪ್ರಗತಿ ಉದ್ಯೋಗ ಮೇಳ!
ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಪರಮೇಶ್ವರ್ ಮನೆ ಮುಂದೆ ಪ್ರತಿಭಟನೆ,
ಮನೆಯ ಫ್ಯಾನ್ನಲ್ಲಿ ಕಾಣಿಸಿಕೊಂಡ ನಾಗರಹಾವು
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.