ಬಲ್ಲಿಯಾ: ಸುಮಾರು 30 ಜನರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಗಂಗಾ ನದಿಗೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 4 ಜನರು ಮೃತಪಟ್ಟು, 25 ಮಂದಿ ನಾಪತ್ತೆಯಾಗಿರುವ ಘಟನೆ ಉತ್ತರಪ್ರದೇಶದ ಬಲ್ಲಿಯಾ ಜಿಲ್ಲೆಯ ಗಂಗಾಘಾಟ್ ನಲ್ಲಿ ನಡೆದಿದೆ.
ಇಂದು ಮುಂಜಾನೆ ದೋಣಿ ಒಂದು ದಡದಿಂದ ಇನ್ನೊಂದು ದಡಕ್ಕೆ ತೆರಳುತ್ತಿತ್ತು. ದೋಣಿ ಸಾಮರ್ಥ್ಯಕ್ಕಿಂತ ಹೆಚ್ಚು ಜನರು ದೋಣಿಯಲ್ಲಿದ್ದ ಕಾರಣ, ದೋಣಿಯ ಸಮತೋಲನ ತಪ್ಪಿ ಮುಗುಚಿ ನದಿಗೆ ಬಿದ್ದಿದೆ.
ಈ ವೇಳೆ ಜನರು ಪ್ರಾಣಭಯದಿಂದ ಕಿರುಚಾಡಿದ್ದು ಇವರ ಅರಚಾಟ ಕೇಳಿ ತಕ್ಷಣವೇ ಮೀನುಗಾರರು, ಸ್ಥಳೀಯರು ರಕ್ಷಣೆಗೆ ಧಾವಿಸಿ ಕೆಲವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ಸುಮಾರು 20-25 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.
ಮತದಾನದ ನಂತರ ಸಾವನಪ್ಪಿದ ವೃದ್ಧ….
ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ…
ಜೈ ಶ್ರೀ ರಾಮ್ ಎಂದು ಕೂಗಿದ್ದಕ್ಕೆ, ಮುಸ್ಲಿಂ ಯುವಕರಿಂದ ಹಲ್ಲೆ
ಖ್ಯಾತ ಯೂಟ್ಯೂಬರ್ ಅಭ್ರಾದೀಪ್ ಸಹ ಇನ್ನಿಲ್ಲ..
ದುಬೈನಲ್ಲಿ ಧಾರಾಕಾರ ಮಳೆ
ಆನ್ಲೈನ್ನಲ್ಲಿ ರಾಮ್ ಲಲ್ಲಾ ತಿಲಕ ಸಮಾರಂಭವನ್ನು ವೀಕ್ಷಿಸಿದ ಪ್ರಧಾನಿ ಮೋದಿ
ದೇಶದಲ್ಲಿ ಸಂಚಲನ ಶುರುವಾಗುತ್ತಾ….?
ರಾಮ್ ಲಲ್ಲಾನ ಹಣೆ ಸ್ಪರ್ಶಿಸಿದ ಸೂರ್ಯರಶ್ಮಿ
ಆಪಲ್ ಬಳಕೆದಾರರಿಗೆ ಬಿಗ್ ಶಾಕ್…. !
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.