ಮನೆ ಅಪರಾಧ ಬ್ರಿಡ್ಜ್’ಗೆ ಕಾರು ಡಿಕ್ಕಿ” ನಾಲ್ವರ ದುರ್ಮರಣ

ಬ್ರಿಡ್ಜ್’ಗೆ ಕಾರು ಡಿಕ್ಕಿ” ನಾಲ್ವರ ದುರ್ಮರಣ

0

ಕೊಪ್ಪಳ: ಜಿಲ್ಲೆಯ ಕುಕನೂರು ತಾಲ್ಲೂಕಿನ ಬನ್ನಿಕೊಪ್ಪದ ಬಳಿ ರಾಷ್ಟ್ರೀಯ ಹೆದ್ದಾರಿಯ ಬ್ರಿಡ್ಜ್’ಗೆ ಕಾರು ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತಪಟ್ಟವರಲ್ಲಿ ಇಬ್ಬರು ಪುರುಷರು ಹಾಗೂ ಇಬ್ಬರು ಮಹಿಳೆಯರು ಇದ್ದು, ಇವರೆಲ್ಲರೂ ತೆಲಂಗಾಣ ಮೂಲದವರು. ಮೃತಪಟ್ಟವರ ವಿವರ ಹುಡುಕಲಾಗುತ್ತಿದೆ ಎಂದು ಕುಕನೂರು ಪೊಲೀಸರು ಮಾಹಿತಿ ನೀಡಿದ್ದಾರೆ.

ಜಿಲ್ಲೆಯಿಂದ ಗದಗ ಮಾರ್ಗದಲ್ಲಿ ಹೋಗುವಾಗ ಈ ಘಟನೆ ನಡೆದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಹಿಂದಿನ ಲೇಖನಹತ್ಯೆ ಪ್ರಕರಣ: ಸಾಕ್ಷಿಗಳ ಸಂಖ್ಯೆಗಿಂತ ಗುಣಮಟ್ಟ ಮುಖ್ಯ ಎಂದ ಸುಪ್ರೀಂ
ಮುಂದಿನ ಲೇಖನಹೆಚ್.ವಿಶ್ವನಾಥ್ ನಿವಾಸಕ್ಕೆ ಡಿ.ಕೆ ಶಿವಕುಮಾರ್ ಭೇಟಿ