ಬಿಹಾರ: ಹಣಕ್ಕಾಗಿ ಸ್ನೇಹಿತರೇ ಯುವಕನ ಕಣ್ಣುಗಳನ್ನು ಕಿತ್ತು, ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಬಿಹಾರದ ಅರಾದಲ್ಲಿ ನಡೆದಿದೆ.
ಬಾರಾ ಬಸಂತ್ ಪುರ ಗ್ರಾಮದ ನಿವಾಸಿಯಾಗಿರುವ ಸಿಂಗ್, ಸ್ನೇಹಿತರು ಆತನನ್ನು ಪಾರ್ಟಿಗೆಂದು ಕರೆದೊಯ್ದು ಚಾಕುವಿನಿಂದ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಸನ್ವಾರಿ ಸೇತುವೆ ಬಳಿಯ ಹೊಲದಲ್ಲಿ ಆತನ ಶವ ಪತ್ತೆಯಾಗಿದೆ.
ಕಣ್ಣುಗಳನ್ನು ಹರಿತವಾದ ಆಯುಧದಿಂದ ಕಿತ್ತು ತೆಗೆಯಲಾಗಿದೆ, ದೇಹದ ಮೇಲ್ಭಾಗದಲ್ಲಿ ಗಾಯದ ಗುರುತುಗಳಿವೆ. ಮೃತದೇಹವನ್ನು ಅರಾ ಸದರ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆತನ ದೇಹ ಹೊಲದಲ್ಲಿ ಪತ್ತೆಯಾಗಿತ್ತು, ಮೃತರ ಹಿರಿಯ ಸಹೋದರ ರಾಧಾ ಸಿಂಗ್ ಅವರು ಸ್ಥಳೀಯ ಪರಿಚಯಸ್ಥ ಅಜಯ್ ಮಹತೋ ಅವರ ಬಳಿಕ ಕೆಲಸದ 500 ರೂಪಾಯಿ ವೇತನ ಕೇಳಿದ್ದ.
ಮಹತೋ ಅವರ ನಿರ್ದೇಶನದ ಮೇರೆಗೆ ಸಿಂಗ್ ಅವರ ಸ್ನೇಹಿತರು ಆತನನ್ನು ಪಾರ್ಟಿಗೆ ಆಹ್ವಾನಿಸಿದ್ದರು, ನಂತರ ಅವರನ್ನು ಕೊಲೆ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ತಡರಾತ್ರಿಯಾದರೂ ಸಹೋದರ ಮನೆಗೆ ಬಾರದ ಹಿನ್ನೆಲೆಯಲ್ಲಿ ಅನುಮಾನ ಬಂದಿತ್ತು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.