ನಾಗ್ಪುರ: ಉಗ್ರ ಸಂಘಟನೆ ಎನ್ನಲಾದ ‘ಗಾಜವಾ ಏ ಹಿಂದ್’ಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಸತರಂಜಿಪುರ ಹಾಗೂ ಗವಾಲಿಪುರಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್ಐಎ) ಗುರುವಾರ ಬೆಳಿಗ್ಗೆ 5ರ ಸುಮಾರಿಗೆ ಶೋಧಕಾರ್ಯ ನಡೆಸಿದೆ.
ಶೋಧಕಾರ್ಯ ನಡೆಸುವ ವೇಳೆ ಮೂವರನ್ನು ಪ್ರಶ್ನಿಸಲಾಗಿದೆ. ಜೊತೆಗೆ ತನಿಖೆಗೆ ಹಾಜರಾಗುವಂತೆ ಎನ್’ಐಎ ಈ ಮೂವರಿಗೂ ನೋಟಿಸ್ ನೀಡಿದೆ.
ಈ ಮೂವರಲ್ಲಿ ಸತರಂಜಿಪುರದ ಒಬ್ಬರ ಮೊಬೈಲ್ ಅನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸರು ತಿಳಿಸಿದರು.
ಹಿಂಸೆ ಮಾರ್ಗದ ಮೂಲಕ ಭಾರತವನ್ನು ಸಂಪೂರ್ಣ ಇಸ್ಲಾಮಿಕ್ ರಾಷ್ಟ್ರವನ್ನಾಗಿ ರೂಪಿಸಲು ‘ಗಾಜವಾ ಏ ಹಿಂದ್’ ಉಗ್ರ ಸಂಘಟನೆ ಬಯಸಿದೆ. ಇದಕ್ಕಾಗಿ ಭಾರತದ ಯುವಕರನ್ನು ಬಳಸಿಕೊಳ್ಳಲು ಇಚ್ಛಿಸಿದೆ. ಇದನ್ನು ಸಾಧ್ಯವಾಗಿಸಿಕೊಳ್ಳಲು ಈ ಸಂಘಟನೆಯು ವಾಟ್ಸ್ ಆ್ಯಪ್ ಗ್ರೂಪ್ ವೊಂದನ್ನು ರಚಿಸಿದೆ ಎಂದು ಎನ್ಐಎ ಆರೋಪಿಸಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.