ಮೈಸೂರು(Mysuru): ಅಸಹಕಾರ, ಅಹಿಂಸೆ ಮತ್ತು ಶಾಂತಿ ಯುತ ಪ್ರತಿರೋಧವನ್ನು ತಮ್ಮ ಶಸ್ತ್ರವನ್ನಾಗಿ ಬಳಸಿದ್ದ ಗಾಂಧಿ, ಭಾರತೀಯ ಸ್ವಾತಂತ್ರ್ಯ ಚಳವಳಿ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಮತ್ತು ಆಧ್ಯಾತ್ಮಿಕ ನಾಯಕರಾಗಿದ್ದರು ಎಂದು ಕಾಂಗ್ರೆಸ್ ಮುಖಂಡ ಎನ್ ಎಂ ನವೀನ್ ಕುಮಾರ್ ಅಭಿಪ್ರಾಯಪಟ್ಟರು.
ಸರ್ವೋದಯ ದಿನಾಚರಣೆ ಅಂಗವಾಗಿ ಕೆ ಆರ್ ಎಂ ಫೌಂಡೇಶನ್ ವತಿಯಿಂದ ನ್ಯಾಯಾಲಯದ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗಾಂಧಿ ಸ್ಮರಣೆಯಲ್ಲಿ ಮಾತನಾಡಿದರು.
ಭಾರತದಲ್ಲಿ ಗಾಂಧೀಜಿ ಯವರನ್ನು ಬಾಪೂಜಿ ಎಂದು ಸಂಬೋಧಿಸು ತ್ತಿದ್ದರೆ, ವಿಶ್ವಾದ್ಯಂತ ಮಹಾತ್ಮ ಗಾಂಧಿ ಎಂದು ಚಿರಪರಿಚಿತರಾಗಿದ್ದರು. ವಿದ್ಯಾರ್ಥಿಗಳು ಗಾಂಧಿ ತತ್ವವನ್ನು ಅಳವಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಹಿರಿಯರು ಸಮಾಜ ಸೇವಕರು ಆದ ಡಾ. ರಘುರಾಮ್ ವಾಜಪೇಯಿ, ಮುಖಂಡರಾದ ಎಂ ರಾಜೇಶ್, ವಿನಯ್ ಕಣಗಲ್, ಪೈಲ್ವಾನ್ ಸುನಿಲ್, ಪ್ರಶಾಂತ್, ಸತೀಶ್ ಪೊನ್ನಾಚಿ, ಮತ್ತು ಅನೇಕ ಮುಖಂಡರು ಭಾಗವಹಿಸಿದ್ದರು.
ಆನ್ಲೈನ್ನಲ್ಲಿ ರಾಮ್ ಲಲ್ಲಾ ತಿಲಕ ಸಮಾರಂಭವನ್ನು ವೀಕ್ಷಿಸಿದ ಪ್ರಧಾನಿ ಮೋದಿ
ದೇಶದಲ್ಲಿ ಸಂಚಲನ ಶುರುವಾಗುತ್ತಾ….?
ರಾಮ್ ಲಲ್ಲಾನ ಹಣೆ ಸ್ಪರ್ಶಿಸಿದ ಸೂರ್ಯರಶ್ಮಿ
ಆಪಲ್ ಬಳಕೆದಾರರಿಗೆ ಬಿಗ್ ಶಾಕ್…. !
ರಾಮ್ ಲಲ್ಲಾನಿಗೆ ನಡೆಯುತ್ತಿದೆ ಅಯೋಧ್ಯೆಯಲ್ಲಿ ಅಭಿಷೇಕ.
ಸ್ಯಾಂಡಲ್ವುಡ್ ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ…
ಬೋರ್ನ್ವಿಟಾ ಆರೋಗ್ಯಕ್ಕೆ ಹಾನಿಕಾರವೇ ?
BJP ಪ್ರಣಾಳಿಕೆಗಳನ್ನು ಬಿಡುಗಡೆ ಮಾಡಿದ ಮೋದಿ ಸರ್ಕಾರ…
ಭಾರತದಲ್ಲಿ ಏರಿಕೆಯಾದ ಶ್ರೀಮಂತರ ಸಂಖ್ಯೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.