ಪಣಜಿ(Panaji): ರಾಜ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷ (ಸಿಎಲ್ಪಿ)ವನ್ನು ಆಡಳಿತಾರೂಢ ಬಿಜೆಪಿಯಲ್ಲಿ ವಿಲೀನಗೊಳಿಸಲು ಗೋವಾ ವಿಧಾನಸಭೆ ಸ್ಪೀಕರ್ ರಮೇಶ್ ತಾವಡ್ಕರ್ ಗುರುವಾರ ಒಪ್ಪಿಗೆ ಸೂಚಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಕಾಂಗ್ರೆಸ್ ಶಾಸಕರು ಸಲ್ಲಿಸಿದ ಪತ್ರವನ್ನು ಪರಿಶೀಲಿಸಿದಾಗ, ವಿಲೀನಕ್ಕೆ ಅಗತ್ಯವಿರುವ ಸಂಖ್ಯೆ ಅವರ ಬಳಿ ಇವೆ ಎಂಬುದು ಸಾಬೀತಾಗಿದೆ ಎಂದು ತಿಳಿಸಿದರು.
ಗೋವಾದ 11 ಕಾಂಗ್ರೆಸ್ ಶಾಸಕರ ಪೈಕಿ ಎಂಟು ಮಂದಿ ಶಾಸಕಾಂಗ ಪಕ್ಷವನ್ನು ಬಿಜೆಪಿಗೆ ವಿಲೀನಗೊಳಿಸುವ ನಿರ್ಣಯವನ್ನು ಬುಧವಾರ ಅಂಗೀಕರಿಸಿದ್ದಾರೆ.
ಗೋವಾದಲ್ಲಿ ಕಾಂಗ್ರೆಸ್ನ ಎಂಟು ಶಾಸಕರು ಬುಧವಾರ ಬಿಜೆಪಿ ಸೇರಿದ್ದಾರೆ. ಕಾಂಗ್ರೆಸ್ನಲ್ಲಿ ಮೂವರು ಶಾಸಕರಷ್ಟೇ ಉಳಿದಿದ್ದು, ವಿರೋಧ ಪಕ್ಷದ ಸ್ಥಾನ ವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ.
ಕಾಂಗ್ರೆಸ್ ನಾಯಕ, ಮಾಜಿ ಮುಖ್ಯ ಮಂತ್ರಿ ದಿಗಂಬರ ಕಾಮತ್ ಮತ್ತು ಶಾಸಕ ಮೈಕೆಲ್ ಲೋಬೊ ನೇತೃತ್ವದಲ್ಲಿ ಕಾಂಗ್ರೆಸ್ ವಿಭಜನೆ ನಡೆದಿದೆ. ಬುಧ ವಾರ ಇಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ, ಪಕ್ಷವನ್ನು ಬಿಜೆಪಿ ಜತೆ ವಿಲೀನ ಮಾಡುವ ನಿರ್ಣಯವನ್ನು ಅಂಗೀಕರಿಸಲಾಯಿತು.
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.