Facebook Instagram Share Twitter Youtube
  • ಸುದ್ದಿ ಜಾಲ
    • ಅಂಕಣ
    • ಅಂತರಾಷ್ಟ್ರೀಯ
    • ಆಟೋ ಮೊಬೈಲ್
    • ಕೃಷಿ
    • ತಂತ್ರಜ್ಞಾನ
  • ವೀಡಿಯೋಗಳು
  • ರಾಜಕೀಯ
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಹುಡುಕಾಟ
Monday, February 2, 2026
  • About Us
  • Contact us
Facebook Instagram Share Twitter Youtube
Saval News
  • ಸುದ್ದಿ ಜಾಲ
    • ಪೆನ್ನಾರ್​ ನದಿ ನೀರು ಹಂಚಿಕೆ ವಿವಾದ; ಕರ್ನಾಟಕಕ್ಕೆ ಹಿನ್ನಡೆ..!
      ʻಕೈʼ ಮುಖಂಡನ ಮಕ್ಕಳಿಂದ ಪೊಲೀಸರ ಮೇಲೆ ಹಲ್ಲೆ ಕೇಸ್ -‌ ಬಂಧನಕ್ಕೆ ಹೋರಾಡಿದ್ದ, ಲೇಡಿ ಸಿಪಿಐ
      ಪಾಕ್‌ ಬಹಿಷ್ಕಾರ ಹಾಕಿದ್ರೂ ಲಂಕಾಗೆ ತೆರಳಲಿದೆ ಟೀಂ ಇಂಡಿಯಾ..!
      ದಕ್ಷಿಣ ಪಿನಾಕಿನಿ ಜಲವಿವಾದ – ನ್ಯಾಯಮಂಡಳಿ ಸ್ಥಾಪನೆಗೆ ಸುಪ್ರೀಂ ಆದೇಶ..!
      ಗ್ಯಾಸ್ ಸೋರಿಕೆಯಾಗಿ ಅಗ್ನಿ ಅವಘಡ – ಒಂದೇ ಕುಟುಂಬದ ಮೂವರು ಸಾವು..!
      ಎಲ್ಲಾಅಂಕಣಅಂತರಾಷ್ಟ್ರೀಯಆಟೋ ಮೊಬೈಲ್ಕೃಷಿತಂತ್ರಜ್ಞಾನ
  • ವೀಡಿಯೋಗಳು
    • ಚುನಾವಣಾ ನಿಯಮ ತಿದ್ದುಪಡಿ ವಿಚಾರ: ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಮೂರು ವಾರಗಳ ಕಾಲಾವಕಾಶ
      ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಸ್ಫೋಟ: ಟಿಎಂಸಿ ಕಾರ್ಯಕರ್ತ ಸಾವು
  • ರಾಜಕೀಯ
    • ಕೇಂದ್ರದ ವಿರುದ್ಧ ಕಾಂಗ್ರೆಸ್ ಮನ್ರೇಗಾ ಸಮರ; ಫ್ರೀಡಂಪಾರ್ಕ್‌ನಲ್ಲಿ ಇಂದು ಕಾಂಗ್ರೆಸ್ ಪ್ರತಿಭಟನೆ
      ಡಿಕೆಶಿಗೆ ಟವೆಲ್‌ನಲ್ಲಿ ಪೇಟ ಕಟ್ಟಿದ ಸಿಎಂ ಸಿದ್ದರಾಮಯ್ಯ
      ಎಲ್ಲರೂ ರಾತ್ರಿ ಕನಸು ಕಂಡ್ರೆ, ಕುಮಾರಸ್ವಾಮಿ ಹಗಲುಗನಸು ಕಾಣ್ತಾರೆ; ಹೆಚ್‌ಡಿಕೆಗೆ ಜಮೀರ್ ಟಾಂಗ್‌
      ಬಿಜೆಪಿಗೆ ಮರಳುವಂತೆ ಕಾರ್ಯಕರ್ತರಿಂದ ಒತ್ತಡ ಬರುತ್ತಿದೆ – ಕೆ.ಎಸ್‍ ಈಶ್ವರಪ್ಪ
      ಜ. 27ರಿಂದ 3 ದಿನ ವಿಶೇಷ ಅಧಿವೇಶನಕ್ಕೆ ಕ್ಯಾಬಿನೆಟ್​​ ನಿರ್ಧಾರ..!
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಮನೆ ರಾಷ್ಟ್ರೀಯ ರೈಲು ಪ್ರಯಾಣಿಕರಿಗೆ ಗುಡ್​​​ ನ್ಯೂಸ್​: ಇನ್ಮುಂದೆ ರೈಲಿನಲ್ಲಿ ಊಟ ಉಚಿತ
  • ರಾಷ್ಟ್ರೀಯ
  • ಸುದ್ದಿ ಜಾಲ

ರೈಲು ಪ್ರಯಾಣಿಕರಿಗೆ ಗುಡ್​​​ ನ್ಯೂಸ್​: ಇನ್ಮುಂದೆ ರೈಲಿನಲ್ಲಿ ಊಟ ಉಚಿತ

February 2, 2026
0
Share
WhatsApp
Telegram
Facebook
Twitter
Email

    ಭಾರತೀಯ ರೈಲ್ವೆಯ ಪ್ರೀಮಿಯಂ ರೈಲುಗಳಾದ ರಾಜಧಾನಿ, ಶತಾಬ್ದಿ ಮತ್ತು ದುರಂತೋ ಎಕ್ಸ್‌ಪ್ರೆಸ್‌ಗಳಲ್ಲಿ ಪ್ರಯಾಣಿಸುವವರಿಗೆ ಒಂದು ವಿಶೇಷ ಸೌಲಭ್ಯವಿದೆ. ಇತ್ತೀಚೆಗೆ ರಾಜಧಾನಿ ಎಕ್ಸ್‌ಪ್ರೆಸ್ 6 ಗಂಟೆ ವಿಳಂಬವಾದಾಗ ಪ್ರಯಾಣಿಕರೊಬ್ಬರಿಗೆ ಉಚಿತ ಊಟ ದೊರೆತ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಭಾರತೀಯ ರೈಲ್ವೆಯ ಆಹಾರ ಪೂರೈಕೆ ನೀತಿಯ ಅಡಿಯಲ್ಲಿ ಈ ಸೌಲಭ್ಯ ನೀಡುತ್ತದೆ. ನಿಮ್ಮ ರೈಲು (ರಾಜಧಾನಿ, ಶತಾಬ್ದಿ ಅಥವಾ ದುರಂತೋ) ಅದರ ನಿಗದಿತ ಸಮಯಕ್ಕಿಂತ 2 ಗಂಟೆ ಅಥವಾ ಅದಕ್ಕಿಂತ ಹೆಚ್ಚು ವಿಳಂಬವಾದರೆ ರೈಲ್ವೆ ಇಲಾಖೆಯು ಪ್ರಯಾಣಿಕರಿಗೆ ಉಚಿತವಾಗಿ ಉಪಾಹಾರ ನೀಡಬೇಕು.

    ಈ ನಿಯಮವು ಮುಖ್ಯವಾಗಿ ಟಿಕೆಟ್ ದರದೊಂದಿಗೆ ಆಹಾರದ ಶುಲ್ಕವನ್ನೂ ಒಳಗೊಂಡಿರುವ ಪ್ರೀಮಿಯಂ ರೈಲುಗಳಿಗೆ ಅನ್ವಯಿಸುತ್ತದೆ. ವಿಳಂಬವಾದ ಸಮಯಕ್ಕೆ ಅನುಗುಣವಾಗಿ ರೈಲಿನಲ್ಲಿ ನೀಡುವ ಊಟದಲ್ಲೂ ಬದಲಾವಣೆಗಳು ಆಗುತ್ತದೆ. ಮುಂಜಾನೆ ಅಥವಾ ಸಂಜೆ ರೈಲು ವಿಳಂಬವಾದರೆ, ಆ ಹೊತ್ತಿಗೆ ಚಹಾ ಅಥವಾ ಕಾಫಿ ಮತ್ತು ಬಿಸ್ಕತ್ತುಗಳನ್ನು ನೀಡಲಾಗುವುದು.

    ಬೆಳಗಿನ ಉಪಾಹಾರದಲ್ಲಿ ಬ್ರೆಡ್ ಸ್ಲೈಸ್‌ಗಳು, ಬೆಣ್ಣೆ ಮತ್ತು ಜ್ಯೂಸ್​​ ನೀಡಲಾಗುವುದು. ಮಧ್ಯಾಹ್ನ ಅಥವಾ ರಾತ್ರಿ ರೈಲು ವಿಳಂಬವಾದರೆ, ಅನ್ನ, ದಾಲ್ (ಬೇಳೆ ಸಾರು), ರಾಜ್ಮಾ ಅಥವಾ ಚೋಲೆ, ಮತ್ತು ಉಪ್ಪಿನಕಾಯಿ. ಕೆಲವು ಸಂದರ್ಭಗಳಲ್ಲಿ 7 ಪೂರಿ ಮತ್ತು ಮಿಕ್ಸ್ ವೆಜಿಟೆಬಲ್ ಸಾಗುವನ್ನು ನೀಡಲಾಗುತ್ತದೆ. ಅನೇಕ ಬಾರಿ ರೈಲ್ವೆ ಸಿಬ್ಬಂದಿ ಸ್ವತಃ ಆಹಾರ ನೀಡದಿದ್ದರೆ, ಪ್ರಯಾಣಿಕರು ಈ ನಿಯಮವನ್ನು ನೆನಪಿಸಿ ಆಹಾರವನ್ನು ಕೇಳಿ ಪಡೆಯುವ ಹಕ್ಕನ್ನು ಹೊಂದಿರುತ್ತಾರೆ ಎಂದು ಇಲಾಖೆ ಹೇಳಿದೆ. ಒಂದು ವೇಳೆ ರೈಲು 3 ಗಂಟೆಗಿಂತ ಹೆಚ್ಚು ವಿಳಂಬವಾದರೆ ಅಥವಾ ಮಾರ್ಗ ಬದಲಾವಣೆಯಾದರೆ, ಪ್ರಯಾಣಿಕರು ತಮ್ಮ ಟಿಕೆಟ್ ರದ್ದುಗೊಳಿಸಿ ಪೂರ್ಣ ಹಣವನ್ನು ಮರಳಿ ಪಡೆಯಬಹುದು.

    ಇದರ ಜತೆಗೆ ವಿಳಂಬವಾದ ಸಂದರ್ಭದಲ್ಲಿ ನಿಲ್ದಾಣಗಳಲ್ಲಿರುವ ವೇಟಿಂಗ್ ರೂಮ್‌ಗಳನ್ನು ಪ್ರಯಾಣಿಕರು ಉಚಿತವಾಗಿ ಬಳಸಿಕೊಳ್ಳಬಹುದು. ಈ ನಿಯಮವು ರೈಲ್ವೆಯ ಈ ನೀತಿಯು ವಿಶೇಷವಾಗಿ ಚಳಿಗಾಲದಲ್ಲಿ ಮಂಜಿನಿಂದಾಗಿ ರೈಲುಗಳು ವಿಳಂಬವಾದಾಗ ಪ್ರಯಾಣಿಕರಿಗೆ ತುಂಬಾ ಸಹಕಾರಿಯಾಗುತ್ತದೆ. ರೈಲು ಅದರ ಪ್ರಾರಂಭದ ನಿಲ್ದಾಣದಿಂದ 3 ಗಂಟೆಗಿಂತ ಹೆಚ್ಚು ವಿಳಂಬವಾಗಿದ್ದರೆ ಮತ್ತು ನೀವು ಆ ರೈಲಿನಲ್ಲಿ ಪ್ರಯಾಣ ಮಾಡದಿದ್ದರೆ, ನೀವು ಪೂರ್ಣ ಹಣವನ್ನು ಪಡೆಯಲು ಟಿಡಿಆರ್‌ ಸಲ್ಲಿಸಬಹುದು. ರೈಲು ಹೊರಡುವ ಮುನ್ನ ಅಥವಾ ರೈಲು ಹೊರಟ ಕೆಲವೇ ಗಂಟೆಗಳ ಒಳಗೆ (ಸಾಮಾನ್ಯವಾಗಿ 3-6 ಗಂಟೆ) ಟಿಡಿಆರ್‌ ಸಲ್ಲಿಸಬೇಕು.

    ಆನ್‌ಲೈನ್‌ನಲ್ಲಿ TDR ಸಲ್ಲಿಸುವುದು ಹೇಗೆ? – ಮೊದಲು IRCTC ವೆಬ್‌ಸೈಟ್ ಅಥವಾ ಆಪ್‌ಗೆ ನಿಮ್ಮ ಯೂಸರ್ ಐಡಿ ಮತ್ತು ಪಾಸ್‌ವರ್ಡ್ ಬಳಸಿ ಲಾಗಿನ್ ಆಗಿ. ಮೆನುವಿನಲ್ಲಿರುವ ‘My Account’ ವಿಭಾಗಕ್ಕೆ ಹೋಗಿ, ಅಲ್ಲಿ ‘My Transactions’ ಮೇಲೆ ಕ್ಲಿಕ್ ಮಾಡಿ. ಅಲ್ಲಿ ಕಾಣುವ ‘File TDR’ ಎಂಬ ಆಯ್ಕೆಯನ್ನು ಆರಿಸಿ.

    ನೀವು ಯಾವ ಟಿಕೆಟ್‌ಗೆ ರಿಫಂಡ್ ಪಡೆಯಬೇಕೋ ಆ PNR ಸಂಖ್ಯೆಯನ್ನು ಆರಿಸಿ. ಅಲ್ಲಿ ಹಲವು ಕಾರಣಗಳ ಆಯಕ್ಎ ಇರುತ್ತದೆ. ರೈಲು ವಿಳಂಬವಾಗಿದ್ದರೆ “Train Late More Than Three Hours and Passenger Not Traveled” ಎಂಬ ಆಯ್ಕೆಯನ್ನು ಆರಿಸಿ. ಫೈಲ್ ಮಾಡಿದ ನಂತರ ನಿಮಗೆ ಒಂದು ಕನ್ಫರ್ಮೇಷನ್ ಸಿಗುತ್ತದೆ.

    ಹಣ ಯಾವಾಗ ವಾಪಸ್ ಬರುತ್ತದೆ? – TDR ಸಲ್ಲಿಸಿದ ನಂತರ ಅದನ್ನು ಪರಿಶೀಲಿಸಲು ರೈಲ್ವೆ ಇಲಾಖೆಯು 15 ರಿಂದ 90 ದಿನಗಳವರೆಗೆ ಸಮಯ ತೆಗೆದುಕೊಳ್ಳಬಹುದು. ಹಣವು ನೀವು ಟಿಕೆಟ್ ಬುಕ್ ಮಾಡುವಾಗ ಬಳಸಿದ ಬ್ಯಾಂಕ್ ಅಕೌಂಟ್‌ಗೆ ನೇರವಾಗಿ ಜಮೆಯಾಗುತ್ತದೆ.

    • ಟ್ಯಾಗ್ಗಳು
    • be free
    • Catering
    • Catering Policy
    • Full Refund
    • good news
    • IRCTC
    • IRCTC Catering Policy
    • Meals
    • Method
    • My Account
    • My Transactions
    • Original
    • Original Payment Method
    • payment
    • Payment Method
    • PNR
    • policy
    • Source Station
    • TDR
    • train passengers
    • trains
    • will now
    Share
    WhatsApp
    Telegram
    Facebook
    Twitter
    Email
      ಹಿಂದಿನ ಲೇಖನಭಾರತದ ವಿರುದ್ಧ ಪಂದ್ಯವಾಡದೇ ಇದ್ದರೆ, ಪಾಕಿಗೆ 200 ಕೋಟಿ ನಷ್ಟ..!
      ಮುಂದಿನ ಲೇಖನಗ್ಯಾಸ್ ಸೋರಿಕೆಯಾಗಿ ಅಗ್ನಿ ಅವಘಡ – ಒಂದೇ ಕುಟುಂಬದ ಮೂವರು ಸಾವು..!
      Saval

      ಸಂಬಂಧಿತ ಲೇಖನಗಳುಲೇಖಕರಿಂದ ಇನ್ನಷ್ಟು

      ರಾಷ್ಟ್ರೀಯ

      ಪೆನ್ನಾರ್​ ನದಿ ನೀರು ಹಂಚಿಕೆ ವಿವಾದ; ಕರ್ನಾಟಕಕ್ಕೆ ಹಿನ್ನಡೆ..!

      ರಾಜ್ಯ

      ʻಕೈʼ ಮುಖಂಡನ ಮಕ್ಕಳಿಂದ ಪೊಲೀಸರ ಮೇಲೆ ಹಲ್ಲೆ ಕೇಸ್ -‌ ಬಂಧನಕ್ಕೆ ಹೋರಾಡಿದ್ದ, ಲೇಡಿ ಸಿಪಿಐ

      ರಾಷ್ಟ್ರೀಯ

      ಪಾಕ್‌ ಬಹಿಷ್ಕಾರ ಹಾಕಿದ್ರೂ ಲಂಕಾಗೆ ತೆರಳಲಿದೆ ಟೀಂ ಇಂಡಿಯಾ..!

      EDITOR PICKS

      ಸರಸಕ್ಕೆ ಕರೆದು ಟೆಕ್ಕಿ ಬಳಿ ಹಣಕ್ಕೆ ಡಿಮ್ಯಾಂಡ್ – ಐವರು ಬಂಧನ..!

      Saval - December 24, 2025

      ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ನೀರಾವರಿ ಇಲಾಖೆ ಮುಖ್ಯ ಇಂಜಿನಿಯರ್ ಕಚೇರಿ ಮುಂದೆ ರೈತರ ಪ್ರತಿಭಟನೆ

      Saval - March 6, 2024

      ಬಲವಂತವಾಗಿ ಗೋಮಾಂಸ ತಿನ್ನಿಸಿ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

      Saval - September 8, 2023

      ವಿಜಯಪುರ: ಪ್ರೇಮ ವಿವಾಹವಾಗಿದ್ದ ನವ ದಂಪತಿ ನೇಣಿಗೆ ಶರಣು

      Saval - May 15, 2024
      Saval TV on YouTube
      ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      ಚಿತ್ರದುರ್ಗದಲ್ಲಿ ಹೆಚ್ಚಾಯ್ತು ಕಳ್ಳರ ಹಾವಳಿ #shorts
      ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      Chicken Pepper Special #shorts
      ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      ಸುತ್ತೂರು ಜಾತ್ರಾ ಮಹೋತ್ಸವ 2026 #shorts
      Load More... Subscribe
      • Privacy
      • Contact Us
      © Savalnews.com. All rights reserved.
      Designed & developed by Crisant Technologies