ಮನೆ ಕಾನೂನು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲ: ರಣದೀಪ್ ಸಿಂಗ್ ಸುರ್ಜೇವಾಲ

ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲ: ರಣದೀಪ್ ಸಿಂಗ್ ಸುರ್ಜೇವಾಲ

0

ಬೆಂಗಳೂರು(Bengaluru):  ಬೊಮ್ಮಾಯಿ ಅಸಮರ್ಥ ಸಿಎಂ. ಈ ಸರ್ಕಾರ 40%ನಲ್ಲಿ ನಡೆಯುತ್ತಿದೆ. ಶಿವಮೊಗ್ಗ, ಮಂಗಳೂರಿನಲ್ಲಿ ಘಟನೆಗಳಾಗಿವೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ವಾಗ್ದಾಳಿ ನಡೆಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ‍್ಧಿಗೋಷ್ಠಿ ನಡೆಸಿ ಮಾತನಾಡಿ, ಶಿವಮೊಗ್ಗದಲ್ಲಿ ನಿನ್ನೆ ನಡೆದ ಗಲಭೆ, ಯುವಕನ ಮೇಲೆ ಚಾಕು ಇರಿತ ಪ್ರಕರಣ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ರಾಜ್ಯ ಸರ್ಕಾರ ಹೇಗೆ ಆಡಳಿತ ನಡೆಸುತ್ತಿದೆ ಎಂದು ಶಿವಮೊಗ್ಗ ಘಟನೆಗಳನ್ನ ನೋಡಿದರೇ ಗೊತ್ತಾಗುತ್ತೆ. ರಾಜ್ಯದಲ್ಲಿ ಇಷ್ಟೆಲ್ಲಾ ಆದರೂ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಸರ್ಕಾರ ಸಂಪೂರ್ಣ ವಿಫಲವಾಗಿದೆ. ಈ ಸರ್ಕಾರ ಜನರನ್ನು ಬಲಿ ಪಡೆಯುತ್ತಿದೆ ಎಂದು ಕಿಡಿಕಾರಿದರು.

ಹಿಂದಿನ ಲೇಖನತಲಾಖ್-ಎ-ಹಸನ್‌ ಮೇಲ್ನೋಟಕ್ಕೆ ಅನುಚಿತವಲ್ಲ, ಪ್ರಕರಣವನ್ನು ಬೇರೆ ಕಾರ್ಯಸೂಚಿಗೆ ಬಳಸಿಕೊಳ್ಳಬಾರದು: ಸುಪ್ರೀಂ ಕೋರ್ಟ್‌
ಮುಂದಿನ ಲೇಖನಹೆಮ್ಮರಗಾಲದ ಶ್ರೀ ವೇಣುಗೋಪಾಲಸ್ವಾಮಿ ದೇವಾಲಯ