ಬೆಂಗಳೂರು : ಕಾಂಗ್ರೆಸ್ ಸರ್ಕಾರ ಐದು ಗ್ಯಾರೆಂಟಿಗಳನ್ನು ಘೋಷಣೆ ಮಾಡಿತ್ತು. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಗೃಹಲಕ್ಷ್ಮಿ ಯೋಜನೆಯ ಆಪ್ ಬಗ್ಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ.
ಸಚಿವ ಸಂಪುಟ ಮಹತ್ವ ಸಭೆಯಲ್ಲಿ ಗೃಹಲಕ್ಷ್ಮಿ ಆಪ್ ಅನ್ನು ಅನುಷ್ಠಾನಕ್ಕೆ ತರಲು ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.
ಈ ವೇಳೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ರವರು ಗೃಹಲಕ್ಷ್ಮಿ ಯೋಜನೆಯ ಸರ್ವರ್ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಜನರು ಆಕ್ರೋಶವನ್ನು ವ್ಯಕ್ತಪಡಿಸಿದ್ದರು .ಈ ಸಲುವಾಗಿಯೇ ಇಂದು ನಡೆದ ಮಹತ್ವದ ಸಭೆಯಲ್ಲಿ ಗೃಹಲಕ್ಷ್ಮಿ ಹಬ್ಬಕ್ಕೆ ಚರ್ಚೆ ಆಗಿದ್ದು . ನಾನು ಸಿ.ಎಂ ಸಿದ್ದರಾಮಯ್ಯ ಅವರು ಹಾಗೂ ಸಂಪುಟ ಸಭೆಯಲ್ಲಿ ಸೇರಿದ್ದ ಸಚಿವರಿಗೂ ಗೃಹಲಕ್ಷ್ಮಿ ಆಪ್ ಬಗ್ಗೆ ಮಾಹಿತಿಯನ್ನು ನೀಡಿದ್ದೆ. ಮಾಹಿತಿಯನ್ನು ನೀಡಿದ ಬಳಿಕ ಗೃಹಲಕ್ಷ್ಮಿ ಆಪ್ ಗೆ ಗ್ರೀನ್ ಸಿಗ್ನಲ್ ನೀಡಲಾಯಿತು.
ಆದರೆ ಅರ್ಜಿ ಸಲ್ಲಿಸುವ ದಿನಾಂಕ ಯಾವಾಗ ಆರಂಭವಾಗುತ್ತದೆ ಎಂಬ ಮಾಹಿತಿ ಸಿಕ್ಕಿಲ್ಲ, ಆದರೆ ಆಗಸ್ಟ್ ನಲ್ಲಿ ಮಹಿಳೆಯರ ಖಾತೆಗೆ ಹಣವನ್ನು ನೀಡುವ ಸಾಧ್ಯತೆಗಳಿದ್ದು. ಎಂದು ಮಾಧ್ಯಮಗಳ ಮುಂದೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿದ್ದಾರೆ.
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
ITBT ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆರ್ಜಿ ಸ್ವೀಕಾರ..!
'ಓಲ್ಡ್ ಈಸ್ ಗೋಲ್ಡ್' ಕರೋಕೆ ಗಾಯನ ಕಾರ್ಯಕ್ರಮ
ಅಪ್ಪ ಅಮ್ಮ ಅಪ್ಪು, ಎಂಬ ಚಿತ್ರದ ಧ್ವನಿಸುರುಳಿ ಬಿಡುಗಡೆ
ಭಾರತೀಯ ನ್ಯಾಯ ಸಮಿತಿ 2023 ಜುಲೈ 1, 2024 ರಿಂದ ಜಾರಿ!
ಮೈಸೂರಿನ ವಾಸನ್ ಐ ಕೇರ್ ನ 14ನೇ ವಾರ್ಷಿಕೋತ್ಸವದ ಆಚರಣೆ
"ವಾಲ್ಮೀಕಿ ಅಭಿವೃದ್ಧಿ ನಿಗಮ" ದಲ್ಲಿ ನಡೆದ ಬ್ರಹ್ಮಾಂಡ ಭ್ರಷ್ಟಾಚಾರ ಖಂಡಿಸಿ ಬೃಹತ್ ಪ್ರತಿಭಟನೆ
ಮೈಸೂರಿನಲ್ಲಿ,"ದಿ ಜ್ಯುವೆಲರಿ ಶೋ" ಉದ್ಘಟಿಸಿದ ನಟಿ ಆರಾಧನ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.