ಇಂದು ಐಪಿಎಲ್ ಕ್ವಾಲಿಫೈಯರ್ 2ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿವೆ.
ಟಾಸ್ ಗೆದ್ದ ಮುಂಬೈ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.
ಉಭಯ ತಂಡಗಳಲ್ಲೂ ಬದಲಾವಣೆ
ಮುಂಬೈ ತನ್ನ ಪ್ಲೇಯಿಂಗ್-11 ರಲ್ಲಿ ಬದಲಾವಣೆ ಮಾಡಿದೆ. ಹೃತಿಕ್ ಶೋಕಿನ್ ಬದಲಿಗೆ ಕುಮಾರ್ ಕಾರ್ತಿಕೇಯ ತಂಡಕ್ಕೆ ಬಂದಿದ್ದಾರೆ. ಗುಜರಾತ್ ಎರಡು ಬದಲಾವಣೆ ಮಾಡಿದೆ. ಜೋಶ್ ಲಿಟಲ್ ಮತ್ತು ಸಾಯಿ ಸುದರ್ಶನ್ ತಂಡಕ್ಕೆ ಬಂದಿದ್ದಾರೆ. ದಾಸುನ್ ಶನಕ ಮತ್ತು ದರ್ಶನ್ ನಲ್ಕಂಡೆ ತಂಡದಿಂದ ಹೊರ ಹೋಗಿದ್ದಾರೆ.
ಮನುಷ್ಯನಿಗೆ ಹಣ ಮುಖ್ಯನಾ?…. ಇಲ್ಲ ಗುಣ ಮುಖ್ಯಾನಾ?……
ನಾಡ ದೇವತೆ…. ಶ್ರೀ ಚಾಮುಂಡೇಶ್ವರಿ…🙏🏻
ನಮ್ಮ ರಾಜ್ಯದ ಭವಿಷ್ಯ ಚಿಂತಾ ಜನಕವಾಗಿದೆ ಪುಗಸಟ್ಟೆ ಕೊಡುವ ಅವಾಂತರ
ನಿಮ್ಹಾನ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಅಪ್ಪ ಬರಿಮಾತಲ್ಲ ಊಹೆಗೂ ನಿಲುಕದ ಆಕಾಶ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.