ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಹಾಸನ(Hassan): ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಗ್ರಾಮವೊಂದರಲ್ಲಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಮೂವರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ.
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬಾಲಕಿ ಗರ್ಭಿಣಿಯಾದ ನಂತರ ಘಟನೆ ಬೆಳಕಿಗೆ ಬಂದಿರುವುದು ದುರಾದೃಷ್ಟಕರ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿ ಕುಟುಂಬ ಕೆಲಸ ಮಾಡುತ್ತಿದ್ದ ಕಾಫಿ ಎಸ್ಟೇಟ್ ಮಾಲೀಕ ಸೇರಿದಂತೆ ಮೂವರು ಆಕೆಯ ಪೋಷಕರು ಹೊರಗೆ ಹೋದಾಗ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹೇಳಿದ್ದಾರೆ.
ಈ ಸಂಬಂಧ ಸಕಲೇಶಪುರ ಗ್ರಾಮಾಂತರ ಪೊಲೀಸರು ಅದೇ ಗ್ರಾಮದ ಸ್ವಾಗತ್, ಸುದರ್ಶನ್ ಹಾಗೂ ಪಾಪಣ್ಣ ಎಂಬುವರನ್ನು ಬಂಧಿಸಿದ್ದಾರೆ. ಘಟನೆಯ ನಂತರ ಬಾಲಕಿ ತನ್ನ ಪೋಷಕರಿಗೆ ಹೆದರಿ ವಿಷಯವನ್ನು ಬಹಿರಂಗಪಡಿಸಿಲ್ಲ. ಅಲ್ಲದೆ ದುಷ್ಕರ್ಮಿಗಳು ಸಂತ್ರಸ್ತೆ ಬಾಲಕಿಗೆ ಈ ವಿಷಯ ಬಹಿರಂಗಪಡಿಸಿದರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಈ ಬಾಲಕಿ ಕಳೆದೆರಡು ವರ್ಷಗಳ ಹಿಂದೆ ಬೇರೆ ಜಿಲ್ಲೆಯಿಂದ ಉದ್ಯೋಗ ಅರಸಿ ವಲಸೆ ಬಂದಿದ್ದ ಕೂಲಿ ಕಾರ್ಮಿಕರ ಕುಟುಂಬದ ಹುಡುಗಿ. ತನ್ನ ದೇಹದಲ್ಲಿ ತೀವ್ರ ಬದಲಾವಣೆಯಾದ ನಂತರ ಘಟನೆಯ ಬಗ್ಗೆ ಬಾಲಕಿ ಪೋಷಕರಿಗೆ ನಡೆದ ಘಟನೆ ಬಗ್ಗೆ ತಿಳಿಸಿದ್ದಾಳೆ. ನಂತರ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.
ಎಂಟು ತಿಂಗಳ ಗರ್ಭಿಣಿಯಾಗಿರುವ ಬಾಲಕಿಗೆ ಮಕ್ಕಳ ಕಲ್ಯಾಣ ಕೇಂದ್ರದಲ್ಲಿ ಆರೈಕೆ ಮಾಡಲಾಗುತ್ತಿದ್ದು, ಆಕೆ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಎಸ್ಪಿ ತಿಳಿಸಿದ್ದಾರೆ.