ಹಾವೇರಿ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಸವಣೂರು ತಾಲೂಕಿನ ತೊಂಡೂರು ಗ್ರಾಮದಲ್ಲಿ ನಡೆದಿದೆ.
ಮೃತರನ್ನು 48 ವರ್ಷದ ಹನುಮಂತಗೌಡ ಪಾಟೀಲ್, ಅವರ ಪತ್ನಿ ಲಲಿತಾ ಮತ್ತು ಪುತ್ರಿ ನೇತ್ರಾ ಎಂದು ಗುರುತಿಸಲಾಗಿದೆ.
ಮೃತ ದುರ್ದೈವಿಗಳು ನಿನ್ನೆಯೇ (ಬುಧವಾರ) ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿ, ಮನೆ ತೊರೆದಿದ್ದರು. ಈ ವಿಷಯ ರಾಣೇಬೆನ್ನೂರು ಗ್ರಾಮೀಣ ಠಾಣೆಯ ಪಿಎಸ್’ಐ ಮಹಾಂತೇಶ ತಿಳಿದು, ಮೂವರನ್ನು ಪತ್ತೆ ಮಾಡಿ ಮನೆಗೆ ಕಳಿಸಿಕೊಟ್ಟಿದ್ದರು. ಎಸ್ಪಿ ಅವರ ಅವರ ಸಮಯ ಪ್ರಜ್ಞೆಯಿಂದ ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿದ್ದ ಮೂವರು ಸೇಫ್ ಆಗಿ ವಾಪಸ್ ಮನೆಗೆ ತಲುಪಿದ್ದರು.
ಆದರೆ, ಮನೆಗೆ ತಲುಪಿದ್ದ ಮೂವರು ಬೆಳಗಾಗುವುದರಲ್ಲಿ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಸವಣೂರು ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೂವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
ಸಿದ್ದರಾಮಯ್ಯ ಅವರಿಗೆ ಫ್ರೀ ಟಿಕೆಟ್ ಹಾರಾ ಅರ್ಪಣೆ…..
ಬಿರುಗಾಳಿಗೆ ಕುಸಿದು ಬಿದ್ದ ಮೊಬೈಲ್ ಟವರ್.
ನಿಜವಾಗಲೂ ಇತ್ತು ವಾಸುಕಿ ಸರ್ಪ….
ರಮ್ಯಾ ಔಟ್, ಐಶ್ವರ್ಯ ಎಂಟ್ರಿ…
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.