ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಹಂ.ಪ.ನಾಗರಾಜಯ್ಯ ರಾಜೀನಾಮೆ

ಬೆಂಗಳೂರು(Bengaluru): ನಾಡಗೀತೆ ಮತ್ತು ಕುವೆಂಪು ಅವರಿಗೆ ಅವಮಾನ ಮಾಡಿದ್ದರೂ ಅಂತಹ ವ್ಯಕ್ತಿ( ರೋಹಿತ್ ಚಕ್ರತೀರ್ಥ) ವಿರುದ್ಧ ಕ್ರಮ ಕೈಗೊಳ್ಳದ ಸರ್ಕಾರದ ನಿರ್ಲಕ್ಷ್ಯ ಧೋರಣೆಗೆ ಬೇಸರ ವ್ಯಕ್ತಪಡಿಸಿರುವ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಕುರಿತು‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಂಪನಾ ಪತ್ರ ಬರೆದಿದ್ದಾರೆ. ಭಾರತೀಯ ಸಾಹಿತ್ಯದಲ್ಲಿ ಕನ್ನಡಕ್ಕೂ, ಕರ್ನಾಟಕಕ್ಕೂ ಮಹಾಕವಿ ಕುವೆಂಪು. ಕನ್ನಡಕ್ಕೆ ಜ್ಞಾನಪೀಠ ತಂದ ಮೊದಲಿಗರು ಅವರು.  ಇದನ್ನರಿತು ಸರ್ಕಾರ ರಾಷ್ಟ್ರಕವಿ ಕುವೆಂಪು ಪ್ರತಿಷ್ಟಾನವನ್ನು ಪ್ರಾರಂಭಿಸಿತಲ್ಲದೇ ಅತ್ಯುನ್ನತ  … Continue reading ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಹಂ.ಪ.ನಾಗರಾಜಯ್ಯ ರಾಜೀನಾಮೆ