ತಿರುಮಕೂಡಲುವಿನಲ್ಲಿ ನಿರ್ಮಿಸಲಾಗಿರುವ ಡಾ. ಬಾಬು ಜಗಜೀವನ್ ರಾಮ್ ಪ್ರತಿಮೆ ಅನಾವರಣಕ್ಕೆ ಹೈಕೋರ್ಟ್ ಅನುಮತಿ
ಮೈಸೂರು(Mysuru): ಜಿಲ್ಲೆಯ ಟಿ ನರಸೀಪುರ(T.Narasipura) ಪುರಸಭೆಯ(Municipality) ಹೊಸ ತಿರುಮಕೂಡಲು ಗ್ರಾಮದ ವಾರ್ಡ್ ಸಂಖ್ಯೆ 2ರಲ್ಲಿ ಪ್ರತಿಷ್ಠಾಪಿಸಲಾಗಿರುವ ಡಾ. ಬಾಬು ಜಗಜೀವನ್ ರಾಮ್(Dr.Babu Jag jeevanram) ಅವರ ಪ್ರತಿಮೆ(Statue) ಅನಾವರಣಕ್ಕೆ(Inauguration) ಕರ್ನಾಟಕ ಹೈಕೋರ್ಟ್(Karnataka Highcourt) ಗುರುವಾರ ಅನುಮತಿಸಿದೆ(Permission). ಪ್ರತಿಮೆ ಸ್ಥಾಪನೆಗೆ ಸಂಬಂಧಪಟ್ಟ ಪ್ರಾಧಿಕಾರದಿಂದ ಅನುಮತಿ ಪಡೆಯದ ಹಿನ್ನೆಲೆಯಲ್ಲಿ ಏಪ್ರಿಲ್ 30ರಂದು ನಡೆಯಲಿರುವ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಕೋರಿ ಎಸ್ ಕರಿಯಪ್ಪ ಸೇರಿದಂತೆ ಟಿ ನರಸೀಪುರ ತಾಲ್ಲೂಕಿನ 13 ನಿವಾಸಿಗಳು ಸಲ್ಲಿಸಿದ್ದ ಮನವಿಯನ್ನು ನ್ಯಾಯಮೂರ್ತಿಗಳಾದ ಆರ್ ದೇವದಾಸ್ ಮತ್ತು ಕೆ … Continue reading ತಿರುಮಕೂಡಲುವಿನಲ್ಲಿ ನಿರ್ಮಿಸಲಾಗಿರುವ ಡಾ. ಬಾಬು ಜಗಜೀವನ್ ರಾಮ್ ಪ್ರತಿಮೆ ಅನಾವರಣಕ್ಕೆ ಹೈಕೋರ್ಟ್ ಅನುಮತಿ
Copy and paste this URL into your WordPress site to embed
Copy and paste this code into your site to embed