ಮನೆ ರಾಜ್ಯ ಗೃಹಿಣಿ ಆತ್ಮಹತ್ಯೆ: ಪತಿ ಪೊಲೀಸರ ವಶಕ್ಕೆ

ಗೃಹಿಣಿ ಆತ್ಮಹತ್ಯೆ: ಪತಿ ಪೊಲೀಸರ ವಶಕ್ಕೆ

0

ಬೆಂಗಳೂರು: ರಾಜಗೋಪಾಲ ನಗರದ ಮೋಹನ್ ಥಿಯೇಟರ್ ಬಳಿಯ ಮನೆಯೊಂದರಲ್ಲಿ ಗೃಹಿಣಿ ಆತ್ಮಹತ್ಯೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾವ್ಯ (22) ಮೃತ ಗೃಹಿಣಿ. ಪತಿ ಪ್ರವೀಣ್ ಮತ್ತು ಆತನ ಪೋಷಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮೃತ ಕಾವ್ಯ ಮೂಲತಃ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದವರು. ಪ್ರವೀಣ ಮತ್ತು ಕಾವ್ಯ ವಿವಾಹವಾಗಿ ಎರಡು ವರ್ಷ ಕಳೆದಿದೆ. ದಂಪತಿಗೆ ಒಂದು ವರ್ಷದ ಮಗುವಿದೆ.

ರಾಜಗೋಪಾಲ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೋಲಿಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಹಿಂದಿನ ಲೇಖನಮಗನನ್ನು ಹತ್ಯೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ
ಮುಂದಿನ ಲೇಖನದಕ್ಷಿಣ ಫಿಲಿಪೈನ್ಸ್‌ ನಲ್ಲಿ ಭೂಕುಸಿತ: ಮೃತರ ಸಂಖ್ಯೆ 54ಕ್ಕೆ ಏರಿಕೆ