ಹಾಸನ(Hassan): ಪತ್ನಿಗೆ ಮೆಸೇಜ್ ಮಾಡಿದ ಟೈಲರ್’ನ್ನು ಪತಿಯೇ ಬರ್ಬರವಾಗಿ ಹತ್ಯೆಮಾಡಿರುವ ಘಟನೆ ಚನ್ನರಾಯಪಟ್ಟಣದಲ್ಲಿ ನಡೆದಿದೆ.
ಮೃತ ವ್ಯಕ್ತಿ ಊಪಿನಹಳ್ಳಿ ಗ್ರಾಮದ ಗಂಗಾಧರ್ (40) ಎಂದು ಗುರುತಿಸಲಾಗಿದೆ. ಭರತ್ ಕೊಲೆ ಮಾಡಿದ ಆರೋಪಿ.
ಭರತ್ ಪತ್ನಿಗೆ ಗಂಗಾಧರ್ ಪದೇ ಪದೇ ಮೆಸೇಜ್ ಮಾಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಇದೇ ವಿಷಯವಾಗಿ ಭರತ್, ಸೋಮು, ಚಿರು, ಅಭಿ ಎಂಬ ನಾಲ್ವರು ಗಂಗಾಧರ್ನನ್ನು ಕಿಡ್ನಾಪ್ ಮಾಡಿ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
![](https://savaltv.com/wp-content/uploads/2022/10/Capture-7.jpg)
ಗಂಗಾಧರ್ನನ್ನು ಕಿಡ್ನ್ಯಾಪ್ ಮಾಡಿದ ಬಳಿಕ ಶ್ರವಣಬೆಳಗೊಳ ರಸ್ತೆಯ ಜನಿವಾರ ಸಮೀಪದ ಬಯಲು ಪ್ರದೇಶಕ್ಕೆ ಕರೆದುಕೊಂಡು ಹೋಗಿ ಮನಸ್ಸೋ ಇಚ್ಛೆ ಹಲ್ಲೆ ಮಾಡಿದ್ದಾರೆ. ಅದೇ ಮಾರ್ಗದಲ್ಲಿ ತೆರಳುತ್ತಿದ್ದ ಗಂಗಾಧರ್ ಸ್ನೇಹಿತ ಇದನ್ನ ಗಮನಿಸಿ ಹತ್ತಿರ ಹೋದಾಗ ಆರೋಪಿಗಳು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಕೂಡಲೇ ಗಂಗಾಧರ್ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲು ಮುಂದಾಗುವಷ್ಟರಲ್ಲಿ ಆತ ಅಲ್ಲಿಯೇ ಉಸಿರು ಚಲ್ಲಿದ್ದಾನೆ.
ಗಂಗಾಧರ್ ಪತ್ನಿ ಸೌಮ್ಯ ನೀಡಿದ ದೂರಿನ ಆಧಾರದಲ್ಲಿ ಕೇಸ್ ದಾಖಲಿಸಿಕೊಂಡಿರುವ ಚನ್ನರಾಯಪಟ್ಟಣ ನಗರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
ITBT ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆರ್ಜಿ ಸ್ವೀಕಾರ..!
'ಓಲ್ಡ್ ಈಸ್ ಗೋಲ್ಡ್' ಕರೋಕೆ ಗಾಯನ ಕಾರ್ಯಕ್ರಮ
ಅಪ್ಪ ಅಮ್ಮ ಅಪ್ಪು, ಎಂಬ ಚಿತ್ರದ ಧ್ವನಿಸುರುಳಿ ಬಿಡುಗಡೆ
ಭಾರತೀಯ ನ್ಯಾಯ ಸಮಿತಿ 2023 ಜುಲೈ 1, 2024 ರಿಂದ ಜಾರಿ!
ಮೈಸೂರಿನ ವಾಸನ್ ಐ ಕೇರ್ ನ 14ನೇ ವಾರ್ಷಿಕೋತ್ಸವದ ಆಚರಣೆ
"ವಾಲ್ಮೀಕಿ ಅಭಿವೃದ್ಧಿ ನಿಗಮ" ದಲ್ಲಿ ನಡೆದ ಬ್ರಹ್ಮಾಂಡ ಭ್ರಷ್ಟಾಚಾರ ಖಂಡಿಸಿ ಬೃಹತ್ ಪ್ರತಿಭಟನೆ
ಮೈಸೂರಿನಲ್ಲಿ,"ದಿ ಜ್ಯುವೆಲರಿ ಶೋ" ಉದ್ಘಟಿಸಿದ ನಟಿ ಆರಾಧನ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.