ಮಂಗಳೂರು: ನಾನು ಎಲ್ಲರಿಗೂ ಸೇರಿರುವ ವಿಧಾನ ಸಭಾಧ್ಯಕ್ಷ. ಈ ಸ್ಥಾನವನ್ನು ಯಾವುದೇ ರಾಜಕೀಯ ಜಾತಿ ಧರ್ಮದ ಆಧಾರದಲ್ಲಿ ನೋಡುವಂತಿಲ್ಲ. ಇದು ಎಲ್ಲವನ್ನೂ ಮೀರಿ ನೋಡಬೇಕಾದ ಸಂವಿಧಾನ ಬದ್ಧವಾದ ಸ್ಥಾನಮಾನ. ಎಲ್ಲರೂ ಗೌರವ ಕೊಡುವುದು ನನಗಲ್ಲ. ಸಂವಿಧಾನ ಪೀಠಕ್ಕೆ, ಸಭಾಧ್ಯಕ್ಷ ಸ್ಥಾನಕ್ಕೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.
ಇಲ್ಲಿ ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ಮುಸ್ಲಿಂ ಸ್ಪೀಕರ್ ಗೆ ಬಿಜೆಪಿ ಶಾಸಕರು ನಮಸ್ಕರಿಸುವಂತೆ ಮಾಡಿದ್ದೇವೆ ಎಂಬುದಾಗಿ ಸಚಿವ ಜಮೀರ್ ಅಹ್ಮದ್ ನೀಡಿದ್ದರೆ ಎನ್ನಲಾದ ಹೇಳಿಕೆ ಕುರಿತು ಪ್ರತಿಕ್ರಿಯಿಸಿದರು.
ಸಭಾಧ್ಯಕ್ಷ ಸ್ಥಾನದಲ್ಲಿ ಕುಳಿತುಕೊಳ್ಳುವವರು ಅದರ ಗೌರವವನ್ನು ಉಳಿಸಬೇಕು. ಜಮೀರ್ ಅವರ ಹೇಳಿಕೆಗೆ ನಾನು ಏನೂ ಹೇಳಲು ಬಯಸುವುದಿಲ್ಲ. ಜಾತಿಯ ಆಧಾರದಲ್ಲಿ ನನ್ನನ್ನು ಪೀಠದಲ್ಲಿ ಕುಳ್ಳಿರಿಸಲಿಲ್ಲ. ಅರ್ಹತೆಗೆ ಅನುಗುಣವಾಗಿ ಸ್ಥಾನವನ್ನು ನೀಡಿದ್ದಾರೆ.ಎಲ್ಲರಿಗೆ ಗೌರವ ನೀಡಿ ಈ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ ಎಂದರು.
ಸಭಾಧ್ಯಕ್ಷ ಸ್ಥಾನವನ್ನು ಪಕ್ಷವನ್ನು ಮೀರಿ ನೋಡಲು ಬಯಸುತ್ತೇನೆ ಎಂದು ಯು.ಟಿ.ಖಾದರ್ ಸ್ಪಷ್ಟಪಡಿಸಿದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.