ಮಂಡ್ಯ: ಮಾಂಸ ತಿಂದು ಭಟ್ಕಳದ ನಾಗಬನದೊಳಗೆ ಹೋಗಿಲ್ಲ, ದೇವಾಲಯದ ಹೊರಾವರಣದಲ್ಲಿ ನಿಂತು ದೇವರ ದರ್ಶನ ಪಡೆದಿದ್ದೇನೆ ಎಂದು ಬಿಜೆಪಿ ಶಾಸಕ ಸಿ.ಟಿ ರವಿ ಸ್ಪಷ್ಟನೆ ನೀಡಿದ್ದಾರೆ.
ಬಿಜೆಪಿ ಶಾಸಕ ಸಿ.ಟಿ ರವಿ ಅವರು ಮಾಂಸ ತಿಂದು ಭಟ್ಕಳದ ನಾಗಬನ ದೇವಸ್ಥಾನಕ್ಕೆ ಹೋಗಿದ್ದಾರೆ ಎಂಬ ಆರೋಪಕ್ಕೆ ಸಿ.ಟಿ ರವಿ ಅವರು ಮಂಡ್ಯದಲ್ಲಿ ಬುಧವಾರ ಪ್ರತಿಕ್ರಿಯಿಸಿ, ನಾನು ಮಾಂಸ ತಿನ್ನುವ ಜಾತಿಯಲ್ಲಿ ಹುಟ್ಟಿದ್ದೇನೆ. ಆದರೆ ಮಾಂಸ ತಿಂದು ದೇವಾಲಯಕ್ಕೆ ಹೋಗಿಲ್ಲ ಎಂದು ಹೇಳಿದರು.
ಈ ಕುರಿತು ಕೆಲವರು ವಿವಾದ ಹುಟ್ಟು ಹಾಕುತ್ತಿದ್ಧಾರೆ. ನಾನು ಮಾಂಸ ತಿನ್ನುತ್ತೇನೆ, ಹಾಗಂತ ತಿಂದು ದಾರ್ಷ್ಟ್ಯ ತೋರಿಸುವುದಿಲ್ಲ. ಮಾಂಸ ತಿಂದು ದೇವಾಲಯಕ್ಕೆ ಹೋಗುತ್ತೀನಿ, ಏನಿವಾಗ ಎಂದು ಕೇಳುವುದಿಲ್ಲ. ವ್ರತ, ಪೂಜೆ ಮಾಡುವವನು ನಾನು, ದೇವರ ಬಗ್ಗೆ ಶ್ರದ್ಧೆ ಇದೆ ಎಂದರು.
ಕ್ಷೇತ್ರ ಬದಲಾವಣೆ ಸಂಬಂಧ ಹೈಕಮಾಂಡ್ ಯಾವುದೇ ಸೂಚನೆ ನೀಡಿದರೂ ಪಾಲಿಸುತ್ತೇನೆ. ಪಕ್ಷದ ಕೆಲಸಕ್ಕೆ ಸದಾ ಸಿದ್ಧನಿದ್ದೇನೆ. ಚಿಕ್ಕಮಗಳೂರು, ಮಂಡ್ಯ ಮಾತ್ರವಲ್ಲ, ಜಮ್ಮು ಕಾಶ್ಮೀರದಲ್ಲೂ ಸ್ಪರ್ಧೆಗೆ ಸಿದ್ಧ ಎಂದರು.
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.