ಮನೆ ರಾಜ್ಯ ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ: ಸಿಎಂ ಸಿದ್ದರಾಮಯ್ಯ

ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ: ಸಿಎಂ ಸಿದ್ದರಾಮಯ್ಯ

0

ಬೆಳಗಾವಿ: ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಳಗಾವಿಯ ಸುವರ್ಣ ಸೌಧದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಅಲ್ಪಸಂಖ್ಯಾತರಿಗೆ 4 ರಿಂದ 5 ಸಾವಿರ ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಮೀಸಲಿಡುವುದಾಗಿ  ಸಿಎಂ ಅವರ ಹೇಳಿಕೆಯನ್ನು ಬಿಜೆಪಿ ಓಲೈಕೆ  ರಾಜಕಾರಣ  ಎಂದು ಕರೆದಿರುವ ಬಗ್ಗೆ ಮಾತನಾಡಿ, ಅದರಲ್ಲಿ ತಪ್ಪೇನಿದೆ ಎಂದರು. ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ ಎಂದರು.

ಹಿಂದಿನ ಲೇಖನಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಅಮೃತ ಸಂಭ್ರಮಕ್ಕೆ ರಾಜ್ಯಪಾಲರ ಚಾಲನೆ
ಮುಂದಿನ ಲೇಖನಶಿವಮೊಗ್ಗ: ಆದಿಚುಂಚನಗಿರಿ ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ