ಚಿಕ್ಕಬಳ್ಳಾಪುರ: ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ.
ಪ್ರದೀಪ್ ಈಶ್ವರ್ ರಾಜೀನಾಮೆ ನೀಡಬೇಕೆಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜೀನಾಮೆಗೆ ಆಗ್ರಹ ಮಾಡಿದ ವಿರೋಧ ಪಕ್ಷದವರಿಗೆ ಧನ್ಯವಾದ. ಸುಧಾಕರ್ ಅವರು ನನ್ನ ಸವಾಲು ಸ್ವೀಕಾರ ಮಾಡಿರಲಿಲ್ಲ. ನನ್ನ ಸವಾಲು ಸ್ವೀಕರಿಸುತ್ತಿದ್ದರೆ ನಾನು ರಾಜೀನಾಮೆ ನೀಡುತ್ತಿದ್ದೆ ಎಂದು ಹೇಳಿದರು.
ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಹಣದ ಹೊಳೆ ಹರಿದಿದೆ. ಬಿಜೆಪಿಯವರು ನಾನು ರಾಜೀನಾಮೆ ಕೊಡಬಹುದು ಅಂತ ಕಾಯ್ತಿದ್ದಾರೆ. ನಾನು ರಾಜೀನಾಮೆ ಕೊಟ್ರೆ ನೆಮ್ಮದಿಯಾಗಿ ಇರಬಹುದು ಅಂದುಕೊಂಡಿದ್ದಾರೆ. ಆದರೆ ಅವರಿಗೆ ನಾನು ಆ ನೆಮ್ಮದಿ ಕೊಡಲ್ಲ ಎಂದು ಪ್ರದೀಪ್ ಈಶ್ವರ್ ತಿಳಿಸಿದರು
ವಸ್ತು ಪ್ರದರ್ಶನ ಪ್ರಾಧಿಕಾರದಲ್ಲಿ ರಕ್ತ ಪಿಪಾಸುಗಳು…
ಮಂತ್ರಿಯಾಗಿ ಪವನ್ ಕಲ್ಯಾಣ ಪ್ರಮಾಣವಚನ
ಮಾಧ್ಯಮ ರಂಗದ ಭೀಷ್ಮ ರಾಮೋಜಿ ರಾವ್ ನಿಧನ.!
ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪೈ.ಲಿ.ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆರ್ಜಿ ಆಹ್ವಾನ
ಡಿವೋಸ್ ಮೊರೆ ಹೋದ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ!
PM ಮೋದಿಯವರು ಸಂವಿಧಾನ್ ಸದನ್ಗೆ ಆಗಮಿಸುತ್ತಿದ್ದಂತೆ ಮೋದಿ ಮೋದಿ ಘೋಷಣೆ
ಅವಕಾಶವಾದಿ ರಾಜಕಾರಣ ಮಾಡುವವರಿಗೆ ಜನ ಬುದ್ದಿ ಕಲಿಸಿದ್ದಾರೆ – ಸಾರಾ ಮಹೇಶ್
ಆದಾಯ ತೆರಿಗೆ ಇನ್ಸ್ಪೆಕ್ಟರ್, ಅಸಿಸ್ಟೆಂಟ್ ಹುದ್ದೆ ನೇಮಕಾತಿ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.