ಮನೆ ಕಾನೂನು ಈದ್ಗಾ ಮೈದಾನ ವಿವಾದ: ಯಥಾಸ್ಥಿತಿ ಕಾಪಾಡುವಂತೆ ಹೈಕೋರ್ಟ್ ಆದೇಶ

ಈದ್ಗಾ ಮೈದಾನ ವಿವಾದ: ಯಥಾಸ್ಥಿತಿ ಕಾಪಾಡುವಂತೆ ಹೈಕೋರ್ಟ್ ಆದೇಶ

0

ಬೆಂಗಳೂರು(Bengaluru):   ಚಾಮರಾಜಪೇಟೆ ಈದ್ಗಾ ಮೈದಾನ ವಿವಾದಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಪಾಡುವಂತೆ ರಾಜ್ಯ ಹೈಕೋರ್ಟ್ ಆದೇಶಿಸಿದೆ.

ಈದ್ಗಾ ಮೈದಾನ ಮಾಲೀಕತ್ವ ವಿಚಾರಕ್ಕೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ  ಹೇಮಂತ್  ಚಂದನ್ ಗೌಡರ ಈ ಆದೇಶ ಹೊರಡಿಸಿದ್ದಾರೆ.

ಎಂದಿನಂತೆ ಈದ್ಗಾ ಮೈದಾನವನ್ನ ಆಟದ ಮೈದಾನವಾಗಿ ಮಾತ್ರ ಬಳಸುವುದು ರಂಜಾನ್ ಬಕ್ರೀದ್ ಹಬ್ಬದಲ್ಲಿ ಮಾತ್ರ  ಪ್ರಾರ್ಥನೆಗೆ ಅವಕಾಶ ನೀಡಲಾಗಿದೆ. ವಿಚಾರಣೆ ಸೆಪ್ಟಂಬರ್ 23ಕ್ಕೆ ಮುಂದೂಡಿಕೆ ಮಾಡಲಾಗಿದೆ. ಈ ಮೂಲಕ  ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಮುಂದಾಗಿದ್ದ ಸಂಘಟನೆಗಳಿಗೆ ಹಿನ್ನಡೆಯಾದಂತಾಗಿದೆ.

ಹಿಂದಿನ ಲೇಖನಆಟೋ ಚಾಲಕರ ಸೇವೆ ಮೌಲ್ಯಯುತವಾದುದು: ಮಹೇಶ್ ಶೆಣೈ 
ಮುಂದಿನ ಲೇಖನಕುಂಬಳಕಾಯಿ ಬೀಜದಲ್ಲಿನ ಆರೋಗ್ಯ ಲಾಭಗಳು