ಮನೆ ರಾಜ್ಯ ಗ್ಯಾರಂಟಿ ಜಾರಿ ಮಾಡಲಾಗದಿದ್ದರೆ ಅಧಿಕಾರ ಬಿಟ್ಟು ತೊಲಗಲಿ: ಬಿಎಸ್ ವೈ

ಗ್ಯಾರಂಟಿ ಜಾರಿ ಮಾಡಲಾಗದಿದ್ದರೆ ಅಧಿಕಾರ ಬಿಟ್ಟು ತೊಲಗಲಿ: ಬಿಎಸ್ ವೈ

0

ದಾವಣಗೆರೆ: ಕಾಂಗ್ರೆಸ್ ಸರ್ಕಾರಕ್ಕೆ ಐದು ಯೋಜನೆ ಅನುಷ್ಠಾನ ಮಾಡಲು ಆಗದೇ ಇದ್ದರೆ ಅಧಿಕಾರ ಬಿಟ್ಟು ತೊಲಗಲಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುಡುಗಿದರು.

Join Our Whatsapp Group

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರನ್ನು ಮರಳು ಮಾಡಲು ಕಾಂಗ್ರೆಸ್ ದಿನಕ್ಕೊಂದು ನಾಟಕ ಆಡುತ್ತಿದೆ ಎಂದು ದೂರಿದರು.

ಅನ್ನಭಾಗ್ಯ ಯೋಜನೆಯಡಿ ಹತ್ತು ಕೆಜಿ ಅಕ್ಕಿ ಕೊಡುವುದಾಗಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಕೇಳಿ ಭರವಸೆ ಕೊಟ್ಟಿದ್ದರಾ ಎಂದು ಪ್ರಶ್ನಿಸಿದರು.

ಚುನಾವಣೆಯಲ್ಲಿ ಗೆಲ್ಲಬೇಕು ಅಂತ ಅವರೇ ಭರವಸೆ ಕೊಟ್ಟಿದ್ದಾರೆ. ಕೇಂದ್ರ ಸರ್ಕಾರ ಈಗಾಗಲೇ 5 ಕೆಜಿ ಅಕ್ಕಿ‌ ಕೊಡುತ್ತಿದೆ. ಸಿದ್ದರಾಮಯ್ಯ ಭರವಸೆ ಕೊಟ್ಟಂತೆ 10 ಕೆಜಿ ಅಕ್ಕಿ ಕೊಡಬೇಕು. ಕೊಡಲು ಆಗದಿದ್ದರೆ ಅಧಿಕಾರ ಬಿಟ್ಟು ತೊಲಗಲಿ ಎಂದರು.

ಹಿಂದಿನ ಲೇಖನಇಂದಿನಿಂದ 108MP ಕ್ಯಾಮೆರಾದ ಈ ಫೋನ್ ಖರೀದಿಗೆ ಲಭ್ಯ: ಬೆಲೆ, ಫೀಚರ್ಸ್ ಮಾಹಿತಿ ತಿಳಿಯಲು ಈ ಸುದ್ದಿ ಓದಿ
ಮುಂದಿನ ಲೇಖನಶಾಲಾ ಮಕ್ಕಳ ಬ್ಯಾಗ್ ತೂಕ ಇಳಿಕೆ ಗಂಭೀರ ವಿಷಯ ಎಂದ ಹೈಕೋರ್ಟ್‌; ಅಗತ್ಯ ಮಾಹಿತಿಯೊಂದಿಗೆ ಹೊಸ ಅರ್ಜಿ ಸಲ್ಲಿಕೆಗೆ ಅವಕಾಶ