ಶ್ರೀರಂಗಪಟ್ಟಣ:ಕೆಆರ್ಎಸ್ ರೈಲ್ವೇ ನಿಲ್ದಾಣ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಪ್ಯಾಕೆಟ್ ಗಳನ್ನು ಮಾರಾಟ ಮಾಡಲು ನಿಂತಿದ್ದ ಗ್ರಾಮದ ನಿವಾಸಿ ಗೋವಿಂದ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಈತನ ಜೊತೆಗಿದ್ದ ಇವನ ತಾಯಿ ಲೀಲಾ ಪರಾರಿಯಾಗಿಯಾಗಿದ್ದಾರೆ. ಬುಧವಾರ ಮದ್ಯಾಹ್ನ ಖಚಿತ ಮಾಹಿತಿ ಮೇರೆಗೆ ಕೆಆರ್ಎಸ್ ಠಾಣಾ ಪೊಲೀಸ್ ಠಾಣೆಯ ಪಿ.ಎಸೈ ಬಸವರಾಜು ನೇತತ್ವದಲ್ಲಿ ಸಿಬ್ಬಂದಿಗಳು ದಾಳಿ ನಡೆಸಿದ್ದ ಗೋವಿಂದ ಶಂಭುವನ್ನು ವಶಕ್ಕೆ ಪಡೆದು ,ಆತನ ಬಳಿಯಿದ್ದ ಸುಮಾರು ೨೫೦ ಗ್ರಾಂ ಗಾಂಜಾ ಸೊಪ್ಪನ್ನು ವಶಪಡಿಕೊಂಡಿದ್ದು, ಶ್ರೀರಂಗಪಟ್ಟಣ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದಾರೆ. ಪರಾರಿಯಾಗಿರುವ ಈತನ ತಾಯಿ ಲೀಲಾಗೆ ಹುಡುಕಾಟ ನಡೆಸಿದ್ದಾರೆ.
ಈ ಕಾರ್ಯಚರಣೆಯಲ್ಲಿ ಸಿಬ್ಬಂದಿಗಳಾದ ಮಂಜುನಾಥ, ಪ್ರಭು,ಯದುರಾಜ,ಸತೀಶ,ರೇಣು ಭಾಗವಹಿಸಿದ್ದರು.
ಬಾಗಲಕೋಟೆಯಲ್ಲಿ ಬೃಹತ್ ಮೊಸಳೆಯ ರಕ್ಷಣೆ
ಡಿಕೆಶಿ ವಿರುದ್ಧ ದೇವರಾಜೇಗೌಡ ಇನ್ನೊಂದು ಬಾಂಬ್…!
ಸೋಮವಾರ ಪೇಟೆಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ
ಅಭಿವೃದ್ಧಿಗೆ ಮತ ನೀಡಿ ಎಂದ ರಶ್ಮಿಕ ಮಂದಣ್ಣ
SSLCಗೆ ಇನ್ನಿರಲ ಗ್ರೇಸ್ ಮಾರ್ಕ್ಸ್
ಕಾಫಿ ನಾಡಿನಲ್ಲಿ ಮಳೆಯ ಅಬ್ಬರ
T20 ವಿಶ್ವಕಪ್ ನಲ್ಲಿ ಕನ್ನಡ ರಾರಾಜಿಸಲಿದೆ.
ಕೆಎಸ್ಆರ್ಟಿಸಿ ಬಸ್ನ ಕಿಟಕಿಯಲ್ಲಿ ಮಹಿಳೆಯ ತಲೆ ಲಾಕ್.
ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.