ಮನೆ ಸುದ್ದಿ ಜಾಲ ಬಾಗಲಕೋಟೆಯ ಹಲವೆಡೆ ಐಟಿ ದಾಳಿ

ಬಾಗಲಕೋಟೆಯ ಹಲವೆಡೆ ಐಟಿ ದಾಳಿ

0

ಬಾಗಲಕೋಟೆ: ಜಿಲ್ಲೆಯ ಮುಧೋಳ ನಗರದಲ್ಲಿರುವ ದಿವಂಗತ ನಂದಕುಮಾರ ಪಾಟೀಲ, ಹನಮಂತಗೌಡ ಪಾಟೀಲ ಅವರ ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

Join Our Whatsapp Group

ನಂದಕುಮಾರ ಕಾಂಗ್ರೆಸ್ ಕಿಸಾನ ಘಟಕದ ಜಿಲ್ಲಾ ಘಟಕದ ಅಧ್ಯಕ್ಷ ಹಾಗೂ ಬಾಗಲಕೋಟೆ ಡಿ.ಸಿ.ಸಿ‌. ಬ್ಯಾಂಕಿನ ನಿರ್ದೇಶಕರಾಗಿದ್ದರು.

ಹನಮಂತಗೌಡ ಪಾಟೀಲ ಉದ್ಯಮಿಯಾಗಿದ್ದಾರೆ, ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದು, ಯಾವುದೇ ಹುದ್ದೆ ಹೊಂದಿರಲಿಲ್ಲ.

ಮುದ್ದೇಬಿಹಾಳ ಹತ್ತಿರ ಇರುವ ಬಾಲಾಜಿ ಸಕ್ಕರೆ ಕಾರ್ಖಾನೆ ನಿರ್ದೇಶಕರಾಗಿದ್ದರು. ಕಾರ್ಖಾನೆಯಲ್ಲಿ ಇತ್ತೀಚೆಗೆ ಎಸ್.ಅರ್. ಪಾಟೀಲ ಭಾವಚಿತ್ರ ಇರುವ ಗೋಡೆ ಗಡಿಯಾರ, ಟೀ‌ಶರ್ಟ್ ಗಳು ಸಿಕ್ಕಿದ್ದವು.

ಹಿಂದಿನ ಲೇಖನರಾಹುಲ್ ಗಾಂಧಿಗೆ ಮತ್ತೆ ಸಂಕಷ್ಟ: ಶಿಕ್ಷೆಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ನ್ಯಾಯಾಲಯ
ಮುಂದಿನ ಲೇಖನಕನ್ನಡದಲ್ಲಿ ತೀರ್ಪು: ಸುಪ್ರೀಂ ಹಾಗೂ ಹೈಕೋರ್ಟ್’ನ ಕನ್ನಡೀಕರಿಸಿದ ಪ್ರಮುಖ ತೀರ್ಪುಗಳು ಹೈಕೋರ್ಟ್ ಜಾಲತಾಣದಲ್ಲಿ ಲಭ್ಯ