ಮೈಸೂರು(Mysuru): ನಾಡಹಬ್ಬ ಮೈಸೂರು ದಸರಾವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎರಡು ವರ್ಷದ ಬಳಿಕ ಅದ್ಧೂರಿಯಾಗಿ ದಸರಾ ಆಚರಣೆ ಮಾಡಲಾಗುತ್ತಿದೆ. ಅರಮನೆಯಲ್ಲಿ ಪ್ರತಿ ವರ್ಷದಂತೆ ಸಾಂಪ್ರದಾಯಿಕವಾಗಿ ಆಚರಣೆ ಇರಲಿದೆ. ಮೈಸೂರಿಗೆ ಬರಲಿರುವ ರಾಷ್ಟ್ರಪತಿ ಅವರನ್ನು ಅರಮನೆಗೆ ಆಹ್ವಾನಿಸುವ ಬಗ್ಗೆ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ತೀರ್ಮಾನ ಮಾಡುತ್ತಾರೆ ಎಂದರು.
ಜಂಬೂಸವಾರಿಯು ಎರಡು ವರ್ಷಗಳ ಬಳಿಕ ಅರಮನೆಯಿಂದ ಹೊರಗಡೆ ಅಂದರೆ ಬನ್ನಿಮಂಟಪದವರೆಗೆ ನಡೆಯುತ್ತಿದೆ. ಸಾರ್ವಜನಿಕರು, ಪ್ರವಾಸಿಗರು ಇದನ್ನು ಕಣ್ತುಂಬಿಕೊಂಡು ಆನಂದಿಸಬೇಕು ಎಂದು ಹೇಳಿದರು.
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.