ಮನೆ ರಾಜಕೀಯ ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಭಟನೆ: ಸಚಿವ ಸಿಸಿ ಪಾಟೀಲ್ ಖಂಡನೆ

ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಭಟನೆ: ಸಚಿವ ಸಿಸಿ ಪಾಟೀಲ್ ಖಂಡನೆ

0

ಬೆಂಗಳೂರು(Bengaluru): ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಪಟ್ಟು ಹಿಡಿದು  ಪ್ರತಿಭಟಿಸುತ್ತಿರುವ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್ ಕಿಡಿ ಕಾರಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಸಿಸಿ ಪಾಟೀಲ್, ಮೀಸಲಾತಿ ನೀಡಲು ಸಿಎಂ ಬಸವರಾಜ ಬೊಮ್ಮಾಯಿ ಈಗಲೂ ಬದ್ಧರಿದ್ದಾರೆ. ಆದರೆ ನಿನ್ನೆ ಸಿಎಂ ನಿವಾಸದ ಬಳಿ  ಜಯಮೃತ್ಯುಂಜ ಸ್ವಾಮೀಜಿ ಮಾಡಿದ ಪ್ರತಿಭಟನೆಯನ್ನು ಖಂಡಿಸುತ್ತೇನೆ. ಪ್ರತಿಭಟನೆಯ ವೇಳೆ ಸಿಎಂ ಪ್ರತಿಕೃತಿ ದಹನ ಮಾಡಿದನ್ನು ಖಂಡಿಸುತ್ತೇನೆ ಎಂದರು.

ಹಿಂದಿನ ಲೇಖನಜ.19 ರಂದು  ಕಲಬುರಗಿಗೆ ಪ್ರಧಾನಿ  ಮೋದಿ ಭೇಟಿ
ಮುಂದಿನ ಲೇಖನಸಿದ್ದರಾಮಯ್ಯ ಹರಕೆಯ ಕುರಿಯಾಗಿದ್ದಾರೆ: ಎಚ್.ಡಿ.ಕುಮಾರಸ್ವಾಮಿ