ಚಿಕ್ಕಮಗಳೂರು: ಜೆಡಿಎಸ್ ಪಕ್ಷಕ್ಕೆ ಪ್ರಜಾಪ್ರಭುತ್ವದ ಅರ್ಥವೇ ಬೇರೆ. ಜೆಡಿಎಸ್’ನ ಪ್ರಜಾಪ್ರಭುತ್ವ ಇರುವುದು ಕುಟುಂಬದಿಂದ, ಕುಟುಂಬಕ್ಕಾಗಿ, ಕುಟುಂಬಕೋಸ್ಕರ ಎಂದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಲೇವಡಿ ಮಾಡಿದರು.
ಬಿಜೆಪಿ ಯುವ ಮೋರ್ಚಾ ಆಯೋಜನೆ ಮಾಡಿದ್ದ ಯುವ ಸಂಗಮದಲ್ಲಿ ಮಾತನಾಡಿದ ಅವರು, ಜೆಡಿಎಸ್ ನಲ್ಲಿ ಒಂದೇ ಒಂದು ತಪ್ಪಾಗಿರುವುದು. ಅವರಲ್ಲಿ 224 ಕ್ಷೇತ್ರದಲ್ಲಿ ನಿಲ್ಲುವುದಕ್ಕೆ ಅವರ ಕುಟುಂಬದಲ್ಲಿ ಸದಸ್ಯರಿಲ್ಲ. 224 ಜನ ಇದ್ದಿದ್ದರೆ ಅಭ್ಯರ್ಥಿಗಳಿಗಾಗಿ ಹುಡುಕುವ ಅವಶ್ಯಕತೆ ಇರುತ್ತಿರಲಿಲ್ಲ ಎಂದರು.
ಹಾಸನದಲ್ಲಿ ಜಗಳ ನಡೆಯುತ್ತಿದೆ, ದೇಶಗಾಗಿ ಅಲ್ಲ. ಹಾಸನದ ಜಗಳ ಜನರಿಗಾಗಿ ಅಲ್ಲ, ಬದಲಾಗಿ ಅವರ ಕುಟುಂಬಕ್ಕಾಗಿ. ಯಾರೋ ಒಬ್ಬರಿಗೆ 36 ಹೆಂಡತಿಯರು, 316 ಜನ ಮಕ್ಕಳು ಇದ್ದಾರೆಂದು ಎಲ್ಲೋ ಕೇಳಿದ್ದೆ. ಹಾಗೇನಾದರೂ ಆಗಿಬಿಟ್ಟಿದ್ದರೆ 224 ಕ್ಷೇತ್ರಕ್ಕೆ ಅಭ್ಯರ್ಥಿ ಹುಡುಕುವ ಪ್ರಮೇಯ ಇರುತ್ತಿರಲಿಲ್ಲ ಎಂದು ಲೇವಡಿ ಮಾಡಿದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.