ಒಮ್ಮೆ ಗಾಂಧೀಜಿಯವರ ಬಳಿಗೆ ಹುಡುಗಿಯೊಬ್ಬಳು ಬಂದು ಅವರ ಹಸ್ತಾಕ್ಷರಕ್ಕಾಗಿ ಬೇಡಿಕೊಂಡಳು.
ಗಾಂಧೀಜಿ: “ನಿಮ್ಮ ತಂದೆಯವರು ಏನು ಮಾಡುತ್ತಾರೆ?”
ಹುಡುಗಿ: “ಅವರು ಬೀಡಿ ಆಂಗಡಿ ಇಟ್ಟಿದ್ದಾರೆ.”
ಆಗ ಗಾಂಧೀಜಿಯವರು ಆ ಹುಡುಗಿಗೆ ‘ಬೀಡಿ ಸೇದುವುದು ಒಳ್ಳೆಯದಲ್ಲ’ ಎಂದು ಬರೆದುಕೊಟ್ಟರು!
***
ವಿಜ್ಞಾನಿ ಐನ್ಸ್ಟೀ ನರು ತಮ್ಮ ಜೋಬಿನಲ್ಲಿ ಸದಾ ಮೂರು ಕನ್ನಡಕಗಳನ್ನು ಇಟ್ಟುಕೊಳ್ಳುತ್ತಿದ್ದರು. ಇದರಿಂದ ಆಶ್ಚರ್ಯಗೊಂಡ ಸ್ನೇಹಿತರೊಬ್ಬರು ಕಾರಣ ಕೇಳಿದರು. ಆಗ ವಿಜ್ಞಾನಿ ಐ ನ್ಸ್ಟೀನ್ರವರು ಉತ್ತರಿಸಿದ್ದು ಹೀಗೆ:
“ದೂರದವಸ್ತುಗಳನ್ನು ನೋಡಲು ಒಂದು. ಸಮೀಪದ ವಸ್ತುಗಳನ್ನು ನೋಡಲು ಇನ್ನೊಂದು ಉಳಿದ ಮೂರನೆಯ ಕನ್ನಡಕ ಈ ಎರಡು ಕನ್ನಡಕಗಳನ್ನು ಹುಡುಕುವುದಕ್ಕಾಗಿ!” ಸ್ನೇಹಿತರು ಕಣ್ಣುಗಳನ್ನು ಪಿಳಿಕಿಸುತ್ತಾ ನಿ೦ತುಬಿಟ್ಟರು.
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.